Daily Horoscope: ಆರೋಗ್ಯ ವೃದ್ಧಿ, ದೂರದ ವ್ಯವಹಾರಗಳಲ್ಲಿ ಮುಳುಗುವಿರಿ


Team Udayavani, Aug 13, 2023, 7:21 AM IST

1- horoscope

ಮೇಷ: ಹಠ ಮಾಡದೆ ತಾಳ್ಮೆಯಿಂದ ಕೆಲಸ ಮಾಡಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳಿ. ಕೀರ್ತಿ ವಂತರಾಗುವಿರಿ.ಮಾತಿನಲ್ಲಿ ಜವಾಬ್ದಾರಿ ಇರಲಿ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೋಸ್ಕರ ಧನವ್ಯಯ. ಆರೋಗ್ಯವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ: ಆಶಾವಾದಿಗಳಾಗಿರಿ. ಅನವಶ್ಯ ವಿಚಾರಗಳಲ್ಲಿ ತಲೆಕೆಡಿಸಿ ಕೊಳ್ಳಬೇಡಿ.ದಾಕ್ಷಿಣ್ಯಕ್ಕೆ ಒಳಗಾಗದಿರಿ. ಜವಾಬ್ದಾರಿಯ ಮಾತುಗಳಿಂದ ಕಾರ್ಯದಲ್ಲಿ ಯಶಸ್ಸು.ದೂರದ ಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹಯೋಗ.ದಾಂಪತ್ಯದಲ್ಲಿ ತೃಪ್ತಿ.

ಮಿಥುನ: ಆರೋಗ್ಯ ವೃದ್ಧಿ. ಸಮಾಜದಲ್ಲಿ ಗೌರವ ವೃದ್ಧಿ. ಸಾಮಾಜಿಕ. ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರದ ವ್ಯವಹಾರಗಳಲ್ಲಿ ಮುಳುಗುವಿರಿ. ಗೃಹದಲ್ಲಿ ಸಂತಸ.

ಕರ್ಕ: ಧಾರ್ಮಿಕ ಚಟುವಟಿಕೆ ಗಳಲ್ಲಿ ಮಗ್ನರಾಗುವಿರಿ. ದೇವತಾಸ್ಥಳ ಸಂದರ್ಶನದಿಂದ ತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಉದ್ಯೋಗ,ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ.ಗುರುಹಿರಿಯರಿಗೆ ಉನ್ನತ ಸ್ಥಾನ ಪ್ರಾಪ್ತಿ.

ಸಿಂಹ: ಗೃಹ ವಾಹನಾದಿ ಸುಖವೃದ್ಧಿ. ನೂತನ ಬಂಧುಮಿತ್ರರ ಭೇಟಿ.ಕೆಲಸ ಕಾರ್ಯಗಳಲ್ಲಿ ಪ್ರಗತಿ.ಸಂದಭೋìಚಿತ ಜಾಣತನದಿಂದ ಜನಮನ್ನಣೆ. ಉತ್ತಮ ಧನಾರ್ಜನೆ. ನಾನಾ ಬಗೆಯಲ್ಲಿ ಸದ್ವಿನಿಯೋಗ.

ಕನ್ಯಾ: ವ್ಯಾಪಾರ, ವ್ಯವಹಾರ, ಉದ್ಯೋಗದಲ್ಲಿ ವಿಶ್ವಾಸಪಾತ್ರರಾಗಿ ಕಾರ್ಯ ನಿರ್ವಹಿಸಿ. ಪರರ ಹಣ ನಿರ್ವಹಣೆಯಲ್ಲಿ ಪಾರದರ್ಶಕತೆ ಇರಲಿ. ಹೆದರದೆ, ಹಿಂಜರಿಯದೆ ಕೆಲಸ ಮಾಡಿರಿ.ಅವಿವಾಹಿತರಿಗೆ ವಿವಾಹ ಭಾಗ್ಯ.

ತುಲಾ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ, ವ್ಯವಹಾರದಲ್ಲಿ ಸುದೃಢತೆ.ಸ್ಥಾನಮಾನ ಗೌರವ ವೃದ್ಧಿ. ಪಾಲುಗಾರಿಕೆ ವ್ಯವಹಾರಗಳಲ್ಲಿ ಸಹನೆ ಅವಶ್ಯ.ದೀರ್ಘ‌ ಪ್ರಯಾಣ ಸಂಭವ.ಉತ್ತಮ ಧನಾರ್ಜನೆ.ಸಾಂಸಾರಿಕ ಸುಖ ವೃದ್ಧಿ.

ವೃಶ್ಚಿಕ: ನೂತನ ಮಿತ್ರರ ಸಮಾಗಮ.ಉದ್ಯೋಗ, ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ.ಸಾಂಸಾರಿಕ ಸುಖ ತೃಪ್ತಿಕರ.ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯ.

ಧನು: ಧೈರ್ಯ, ಸ್ಥೈರ್ಯ, ಪರಾಕ್ರಮಯುಕ್ತ ಕಾರ್ಯ ವೈಖರಿ.ಬಂಧುಮಿತ್ರರ ಸಹಕಾರ. ಹಣಕಾಸು ಏರಿಳಿತ. ಪರವೂರ ಸಹೋದ್ಯೋಗಿಗಳಿಂದ ಸಹಕಾರ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳಿಂದ ಸಂತೋಷ.

ಮಕರ: ದೈಹಿಕ, ಮಾನಸಿಕ ಆರೋಗ್ಯ ಉತ್ತಮ. ಉದ್ಯೋಗ, ವ್ಯವಹಾರಗಳಲ್ಲಿ ವಿವೇಕ, ಪರಿಶ್ರಮದಿಂದ ಅಭಿವೃದ್ಧಿ. ಧನಾರ್ಜನೆ ಉತ್ತಮ.ಪಾಲುಗಾರಿಕೆ ವ್ಯವಹಾರದಲ್ಲಿ ಪಾರದರಗಶಕತೆಗೆ ಆದ್ಯತೆ ಇರಲಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಕುಂಭ: ಆರೋಗ್ಯ ವೃದ್ಧಿ.ಅನಿರೀಕ್ಷಿತ ಸ್ಥಾನಸುಖ. ಉದ್ಯೋಗ, ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಪ್ರೋತ್ಸಾಹ ಲಭ್ಯ.ಮಾನಸಿಕ ತೃಪ್ತಿ.ನೂತನ ಮಿತ್ತಲಾಭ. ವಿದ್ಯಾರ್ಥಿಗಳಿಗೆ ಅನುಕೂಲ.

ಮೀನ: ಸರ್ವ ಕಾರ್ಯಗಳಲ್ಲಿ ಸಕಲ ವಿಧ ಲಾಭ.ಪಾಂಡಿತ್ಯ ಸುಖಾದಿ ವೃದ್ಧಿ. ಸ್ತ್ರೀಪುರುಷ ರೊಳಗೆ ಪರಸ್ಪರ ಸಹಕಾರ. ಧನ ಸಂಚಯನ ಉತ್ತಮ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯಿಂದ ಮುನ್ನಡೆಯಿರಿ. ಗೃಹದಲ್ಲಿ ಚರ್ಚೆಯನ್ನು ದೂರವಿಡಿ.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.