hd kumaraswamy ಬಳಿ ಆಸ್ತಿ ಎಷ್ಟಿದೆ? ಎಲ್ಲಿಂದ ಬಂತೆದು ಕೇಳಿ..: ಎಚ್.ವಿಶ್ವನಾಥ್


Team Udayavani, Aug 13, 2023, 2:52 PM IST

H vishwanath slams hd kumaraswamy

ಬೆಳಗಾವಿ: ಸರ್ಕಾರದ ಭ್ರಷ್ಟಾಚಾರದ ಪೆನ್ ಡ್ರೈವ್ ಇದೆ ಎಂಬ ಎಚ್‌ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ಸದಸ್ಯ ಎಚ್ ವಿಶ್ವನಾಥ್, “ಎಚ್‌ಡಿಕೆ ಆಸ್ತಿ ಎಷ್ಟಿದೆ ಎಂದು ಕೇಳಿ? ಆ ಆಸ್ತಿ ಹೇಗೆ ಬಂತು ಕೇಳಿ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಬಿಜೆಪಿಯಲ್ಲಿ ರಮೇಶ ಜಾರಕಿಹೊಳಿ ವರ್ಸಸ್ ಅದರ್ಸ್ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪಾಪ ರಮೇಶ್ ‌ಜಾರಕಿಹೊಳಿ ನನ್ನ ಸ್ನೇಹಿತ, ಏನೋ ಆಗಿ ಮಂತ್ರಿ ಆದರು. ಹಲವು ಕಾರಣಕ್ಕೆ ಆ ಮಂತ್ರಿ ಸ್ಥಾನವೂ ಹೋಯಿತು. ರಾಜ್ಯದಲ್ಲಿ ಬಿಜೆಪಿ ಎಂದಾದರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದೆಯೇ? ಒಂದ ಸಲ ಕುಮಾರಸ್ವಾಮಿ ಹೆಗಲ ಮೇಲೆ, ಇನ್ನೊಂದು ಸಲ ನಮ್ಮ ಹೆಗಲ ಕುಳಿತು ಅಧಿಕಾರಕ್ಕೆ ಬಂದರು. ಬಿಜೆಪಿಗೆ ಕರ್ನಾಟಕದಲ್ಲಿ ಅವಕಾಶ ಇಲ್ಲವೇ ಇಲ್ಲ, ಭವಿಷ್ಯವೂ ಇಲ್ಲ ಎಂದರು.

ಇದನ್ನೂ ಓದಿ:Crime: ಟಾರ್ಗೆಟ್ ಗ್ರೂಪ್ ನ ನಟೋರಿಯಸ್ ನಿಂದ ಕೊಲೆ ಯತ್ನ

ಅವರ ನಡವಳಿಕೆ, ನಡೆಸಿದಂಥ ಆಡಳಿತಕ್ಕೆ ಜನರು ರೋಸಿ ಹೋಗಿದ್ದಾರೆ. ರಮೇಶ್ ಜಾರಕಿಹೊಳಿಗೆ ಚನ್ನಾಗಿರಪ್ಪ, ಬುದ್ಧಿವಂತಿಕೆ ಬಳಸು ಅಂತ ಹೇಳುತ್ತೇನೆ ಅಷ್ಟೇ. ಮಾಧ್ಯಮಗಳಿಗೆ ಎಲ್ಲವೂ ಗೊತ್ತಿದೆ, ನನ್ನೇಕೆ ಕೇಳ್ತಿರಿ ಎಂದು ಎಚ್. ವಿಶ್ವನಾಥ ಹೇಳಿದರು.

ಟಾಪ್ ನ್ಯೂಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

Rain: ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ

ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.