Kasaragod ಏಕ ಕಾಲದಲ್ಲಿ ಮೂರು ರೈಲಿಗೆ ಕಲ್ಲೆಸೆತ : ಮೂವರು ವಶಕ್ಕೆ
Team Udayavani, Aug 14, 2023, 10:15 PM IST
ಕಾಸರಗೋಡು: ಏಕ ಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಆ.13 ರಂದು ರಾತ್ರಿ ನಡೆದಿದೆ.
ಈ ಸಂಬಂಧ ಆರ್ಪಿಎಫ್ ಕಣ್ಣೂರಿನಿಂದ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.
ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ.ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.