England One-Day Cup; ಪೃಥ್ವಿ ಶಾ ಮತ್ತೆ ಶತಕ


Team Udayavani, Aug 14, 2023, 10:59 PM IST

England One-Day Cup; ಪೃಥ್ವಿ ಶಾ ಮತ್ತೆ ಶತಕ

ಲಂಡನ್‌: ಪೃಥ್ವಿ ಶಾ ಅವರ ಅಮೋಘ ಶತಕದಿಂದಾಗಿ ನಾರ್ಥಂ ಪ್ಟನ್‌ಶೈರ್‌ ಮೆಟ್ರೊ ಬ್ಯಾಂಕ್‌ ವನ್‌ ಡೆ ಕಪ್‌ಗಾಗಿ ನಡೆಯುತ್ತಿರುವ ಲಿಸ್ಟ್‌ “ಎ’ ಪಂದ್ಯದಲ್ಲಿ ಡರ್ಹಾಮ್‌ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಡರ್ಹಾಮ್‌ ತಂಡ 198 ರನ್ನಿಗೆ ಆಲೌಟಾದರೆ ನಾರ್ಥಂಪ್ಟನ್‌ಶೈರ್‌ ತಂಡ ಕೇವಲ 25.4 ಓವರ್‌ಗಳಲ್ಲಿ ನಾಲ್ಕು ವಿಕೆಟಿಗೆ 204 ರನ್‌ ಗಳಿಸಿ ಜಯಭೇರಿ ಬಾರಿಸಿತು. ಕೆಲವು ದಿನಗಳ ಹಿಂದೆ ನಡೆದ ಪಂದ್ಯದಲ್ಲಿ ದ್ವಿಶತಕ (244) ಬಾರಿಸಿದ್ದ ಪೃಥ್ವಿ ಶಾ ಈ ಪಂದ್ಯದಲ್ಲಿ ಶತಕ (125) ಬಾರಿಸಿ ಅಜೇಯರಾಗಿ ಉಳಿದರು. 76 ಎಸೆತ ಎದುರಿಸಿದ ಅವರು 15 ಬೌಂಡರಿ ಮತ್ತು 7 ಸಿಕ್ಸರ್‌ ಬಾರಿಸಿದ್ದರು. ಮೂರನೇ ವಿಕೆಟಿಗೆ ರಾಬ್‌ ಕೆಗ್‌ ಅವರೊಂದಿಗೆ 109 ರನ್‌ ಪೇರಿಸಿದ್ದರು.

 

ಟಾಪ್ ನ್ಯೂಸ್

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

PM Modi

70+ Ayushman; ಅ. 29ರಂದು ಮೋದಿ ಚಾಲನೆ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

PM Modi

70+ Ayushman; ಅ. 29ರಂದು ಮೋದಿ ಚಾಲನೆ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.