Hunsur: ಬಿಳಿಕೆರೆ ಠಾಣೆ ಇನ್ಸ್‌ಪೆಕ್ಟರ್‌ ಆಗಿ ಟಿ.ಎಸ್.ಲೋಲಾಕ್ಷಿ ನೇಮಕ


Team Udayavani, Aug 15, 2023, 1:19 PM IST

7-hunsur

ಹುಣಸೂರು: ತಾಲೂಕಿನ ಬಿಳಿಕೆರೆ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿ ಟಿ.ಎಸ್. ಲೋಲಾಕ್ಷಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಬನ್ನೂರು ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಲ್ಲಿದ್ದ ಇನ್ಸ್‌ಪೆಕ್ಟರ್‌ ಚಿಕ್ಕಸ್ವಾಮಿಯವರನ್ನು  ವರ್ಗಾವಣೆಗೊಳಿಸಲಾಗಿದೆ.

ಸಂಚಾರ ನಿಯಮ ಪಾಲಿಸಿ:

ಬಿಳಿಕೆರೆ ಮೂಲಕ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ-275 ಹಾದು ಹೋಗಿದ್ದು, ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಎಲ್ಲ ವಾಹನಗಳವರು ಸ್ಪೀಡ್ ಲಿಮಿಟ್ ದಾಟದಂತೆ ಹಾಗೂ ಸಂಚಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನಗಳಿಗೆ ವಿಮೆ ಸೇರಿದಂತೆ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು ಎಂದರು.

ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ತಪಾಸಣೆ ವೇಳೆ ದಾಖಲಾತಿ ಇಲ್ಲದ ವಾಹನಗಳು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ದ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದರು.

ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಮತ್ತು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಇಸ್ಪೀಟ್ ಮತ್ತಿತರ ಯಾವುದೇ ಅಪರಾಧ ಪ್ರಕರಣಗಳು ಕಂಡು ಬಂದಲ್ಲಿ ಠಾಣೆಗೆ (9480805057) ಮಾಹಿತಿ ನೀಡುವಂತೆ ಇನ್ಸ್‌ಪೆಕ್ಟರ್‌ ಟಿ.ಎಸ್.ಲೋಲಾಕ್ಷಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.