![RadhaMohan-das](https://www.udayavani.com/wp-content/uploads/2024/07/RadhaMohan-das-415x249.jpg)
Viral Video: ನಡುರಸ್ತೆಯಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್ ಸಸ್ಪೆಂಡ್…
ಬಾಪುಧಾಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ವರದಿ ತಿಳಿಸಿದೆ.
Team Udayavani, Aug 16, 2023, 1:07 PM IST
![Viral Video: ನಡುರಸ್ತೆಯಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್ ಸಸ್ಪೆಂಡ್…](https://www.udayavani.com/wp-content/uploads/2023/08/Gaziabad-620x340.jpg)
ಉತ್ತರಪ್ರದೇಶ: ಪೊಲೀಸ್ ಕಾನ್ಸ್ ಟೇಬಲ್ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಪರಿಣಾಮ ಪೊಲೀಸ್ ಕಾನ್ಸ್ ಟೇಬಲ್ ಅಮಾನತುಗೊಂಡಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.
ಇದನ್ನೂಓದಿ:Chikkamagaluru: ಅರಣ್ಯಾಧಿಕಾರಿಗಳ ನಿಂದನೆ, ಕಿತ್ತಾಟ: ಆಡಿಯೋ ವೈರಲ್ ; ಸ್ಥಳೀಯರ ಆಕ್ರೋಶ
ರಿಂಕು ರಾಜೋರಾ ಎಂಬ ಪೊಲೀಸ್ ಕಾನ್ಸ್ ಟೇಬಲ್ ಸಮವಸ್ತ್ರದಲ್ಲಿದ್ದು, ವ್ಯಕ್ತಿಯೊಬ್ಬನನ್ನು ಹಿಡಿದು ಥಳಿಸಿ, ನೆಲದ ಮೇಲೆ ಬಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ತುಳಿಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಸ್ಥಳೀಯ ಮಾಧ್ಯಮಕ್ಕೆ ಪೊಲೀಸ್ ಕಾನ್ಸ್ ಟೇಬಲ್ ನೀಡಿರುವ ಪ್ರತಿಕ್ರಿಯೆ ಪ್ರಕಾರ, ಈ ವ್ಯಕ್ತಿ ರಿಂಕು ಅವರ ಸಹೋದರಿ ಹೆಸರಿನಲ್ಲಿ ಅಶ್ಲೀಲ ಮಾತುಗಳನ್ನಾಡಿದ್ದು, ಇದರಿಂದ ಕೋಪಗೊಂಡು ಆತನಿಗೆ ಥಳಿಸಿರುವುದಾಗಿ ವರದಿಯಾಗಿದೆ.
ಆ ವ್ಯಕ್ತಿ ಅಶ್ಲೀಲ ಭಾಷೆ ಬಳಸಿದ್ದರೆ ಪೊಲೀಸ್ ಠಾಣೆಗೆ ದೂರು ನೀಡಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕಿತ್ತೇ ವಿನಃ ಹಾಡಹಗಲೇ ಈ ರೀತಿ ಕ್ರಮ ಕೈಗೊಳ್ಳುವುದು ತಪ್ಪು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.
TW: Violence
A video of a UP police constable assaulting a man in full public view has surfaced. Incident happened within limits of Kavinagar PS in Ghaziabad, UP. pic.twitter.com/iOTNhxCjCJ
— Piyush Rai (@Benarasiyaa) August 16, 2023
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಕೂಡಲೇ ರಿಂಕುವನ್ನು ಕರ್ತವ್ಯದಿಂದ ಅಮಾನತುಗೊಳಿಸಿ, ಇಲಾಖೆಯ ತನಿಖೆಗೆ ಆದೇಶ ನೀಡಲಾಗಿದೆ. ಅಲ್ಲದೇ ರಿಂಕು ವಿರುದ್ಧ ಉತ್ತರಪ್ರದೇಶದ ಗಾಜಿಯಾಬಾದ್ ನ ಮಧುಬನ್ ಬಾಪುಧಾಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
![RadhaMohan-das](https://www.udayavani.com/wp-content/uploads/2024/07/RadhaMohan-das-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1wess](https://www.udayavani.com/wp-content/uploads/2024/07/1wess-150x84.jpg)
First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್ ಆತ್ಮಹತ್ಯೆ!
![CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…](https://www.udayavani.com/wp-content/uploads/2024/07/bus-2-150x84.jpg)
Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…](https://www.udayavani.com/wp-content/uploads/2024/07/tournament-150x86.jpg)
Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
![RadhaMohan-das](https://www.udayavani.com/wp-content/uploads/2024/07/RadhaMohan-das-150x90.jpg)
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ](https://www.udayavani.com/wp-content/uploads/2024/07/BK-Karuna-150x92.jpg)
ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
![Nanna Devru; ದೇವ್ರ ನಂಬಿ ಬಂದ ಮಯೂರಿ](https://www.udayavani.com/wp-content/uploads/2024/07/nanna-devru-150x83.jpg)
Nanna Devru; ದೇವ್ರ ನಂಬಿ ಬಂದ ಮಯೂರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.