Kerala ಆಸ್ಪತ್ರೆ ತ್ಯಾಜ್ಯ ಕರ್ನಾಟಕಕ್ಕೆ: ಲಾರಿ ತಡೆದ ಸಾರ್ವಜನಿಕರು; ಠಾಣೆಗೆ ಹಸ್ತಾಂತರ


Team Udayavani, Aug 17, 2023, 12:07 AM IST

Kerala ಆಸ್ಪತ್ರೆ ತ್ಯಾಜ್ಯ ಕರ್ನಾಟಕಕ್ಕೆ : ಲಾರಿ ತಡೆದ ಸಾರ್ವಜನಿಕರು; ಠಾಣೆಗೆ ಹಸ್ತಾಂತರ

ವಿಟ್ಲ: ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿರುವ ದಂಧೆಯನ್ನು ಕಲ್ಲಡ್ಕ ಕಾಂಞಂಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಬುಧವಾರ ಪತ್ತೆ ಹಚ್ಚಿದ್ದಾರೆ.

ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್‌ ವಿಟ್ಲ ಠಾಣೆಗೆ ದೂರು ನೀಡಿದರು.

ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿದ್ದಾರೆನ್ನಲಾಗಿದೆ. ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

 

 

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.