Jailer ಸಿನೆಮಾದ `ವರ್ಮಾ’ ಪಾತ್ರಕ್ಕೆ ಮೊದಲ ಆಯ್ಕೆಯಾಗಿದ್ದ ಮಲಯಾಳಂ ಸ್ಟಾರ್‌ ಮಮ್ಮುಟ್ಟಿ

ರಜನಿಕಾಂತ್‌ ಸ್ವತಃ ಕರೆ ಮಾಡಿ ಮಮ್ಮುಟ್ಟಿಗೆ ವಿಚಾರ ತಿಳಿಸಿದ್ದರು... ಆದರೆ...

Team Udayavani, Aug 17, 2023, 6:14 PM IST

mammooty

ಚೆನ್ನೈ: ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ನಟನೆಯ ʻಜೈಲರ್‌ʼ ಸಿನೆಮಾ ಆಗಸ್ಟ್‌ 10 ರಂದು ರಿಲೀಸ್‌ ಆಗಿದೆ. ಕನ್ನಡ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್‌ ಮತ್ತು ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ಅವರನ್ನೊಳಗೊಂಡ ಈ ಸಿನೆಮಾದ ಕಲೆಕ್ಷನ್‌ ಬಿಡುಗಡೆಯಾದ ಒಂದೇ ವಾರದಲ್ಲಿ 350 ಕೋಟಿ ರೂ ಸನಿಹ ತಲುಪಿ ದಾಖಲೆ ಬರೆದಿದೆ.

ಈ ಸಿನೆಮಾದಲ್ಲಿನ ʻವರ್ಮಾʼ ಹೆಸರಿನ ಖಳ ಪಾತ್ರದಲ್ಲಿ ಮಲಯಾಳಂ ನಟ ವಿನಾಯಕನ್‌ ಅಭಿನಯಿಸಿದ್ದು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.

ಆದರೆ ಖಳ ನಾಯಕ ʻವರ್ಮಾʼ ಪಾತ್ರಕ್ಕೆ ಮೊದಲ ಆಯ್ಕೆ ವಿನಾಯಕನ್‌ ಆಗಿರಲಿಲ್ಲ. ಬದಲಾಗಿ ಈ ಪಾತಯ್ರದ ಮೊದಲ ಆಯ್ಕೆ ಮಲಯಾಳಂ ದಿಗ್ಗಜ ನಟ ಮ್ಮಮ್ಮುಟ್ಟಿ ಆಗಿದ್ದರಂತೆ. ʻಜೈಲರ್‌ʼ ನಲ್ಲಿ ರಜನಿಕಾಂತ್‌ನ ಮಗನ ಪಾತ್ರದಲ್ಲಿ ಅಭಿನಯಿಸಿರುವ ವಸಂತ್‌ ರವಿ ಅವರೇ ಈ ಮಾಹಿತಿಯನ್ನು ಹೊರಹಾಕಿದ್ದಾರೆ.

ಮಾಧ್ಯಮವೊಂದಕ್ಕೆ ಮಾತನಾಡುವ ವೇಳೆ ವಸಂತ್‌ ರವಿ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ʻಜೈಲರ್‌ನಲ್ಲಿನ ವಿಲನ್‌ ರೋಲ್‌ಗೆ ಮಮ್ಮುಟ್ಟಿ ಅವರೇ ಮೊದಲ ಆಯ್ಕೆಯಾಗಿದ್ದರು. ಈ ವಿಚಾರವನ್ನು ಸ್ವತ ರಜನಿ ಸರ್‌ ಅವರೇ ನನ್ನೊಂದಿಗೆ ಹೇಳಿದ್ದರು. ನಿರ್ದೇಶಕ ನೆಲ್ಸನ್‌ ಅವರು ಮಮ್ಮುಟ್ಟಿ ಅವರು ವರ್ಮಾ ರೋಲ್‌ಗೆ ಮೊದಲ ಆಯ್ಕೆ ಎಂಬುದಾಗಿ ರಜನಿಕಾಂತ್‌ ಅವರ ಬಳಿ ಹೇಳಿದಾಗ ನೇರವಾಗಿ ಮಮ್ಮುಟ್ಟಿ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಆದರೆ ಆ ಬಳಿಕ ವಿನಾಯಕ್‌ ಅವರನ್ನು ಎರಡನೇ ಆಯ್ಕೆಯಾಗಿ ಮಾಡಿಕೊಳ್ಳಲಾಗಿತ್ತು. ಮಮ್ಮುಟ್ಟಿ ಅವರು ಮಲಯಾಳಂನ ಹಿರಿಯ ದಿಗ್ಗಜ ನಟನಾಗಿರುವುದರಿಂದ ಅವರು ವರ್ಮಾ ಪಾತ್ರದಲ್ಲಿ ನಟಿಸುವುದು ರಜನಿಕಾಂತ್‌ ಅವರಿಗೆ ಯಾಕೋ ಸರಿ ಕಾಣಿಸಿರಲಿಲ್ಲʼ ಎಂದು ಹೇಳಿದ್ದಾರೆ.

ʻಇಷ್ಟೊಂದು ನೆಗೆಟಿವಿಟಿ ಇರುವ ಪಾತ್ರವನ್ನು ದಿಗ್ಗಜ ಎನಿಸಿಕೊಂಡಿರುವ ಮಮ್ಮುಟ್ಟಿ ಅವರಿಂದ ಮಾಡಿಸುವುದು ಉತ್ತಮ ನಡೆಯಾಗಿರಲಿಲ್ಲ. ಅದು ಅವರಿಗಾಗಿ ಮಾಡಿರುವ ಪಾತ್ರವೂ ಆಗಿರಲಿಲ್ಲ. ಹಾಗಾಗಿ ಈ ವಿಚಾರವನ್ನು ಮಮ್ಮುಟ್ಟಿ ಅವರಿಗೆ ಮನವರಿಕೆ ಮಾಡಿಕೊಟ್ಟ ರಜನಿಕಾಂತ್‌ ಮುಂದೊಂದು ದಿನ ನಾವಿಬ್ಬರೂ ಜೊತೆಯಾಗಿ ಇನ್ನೊಂದು ಸಿನೆಮಾದಲ್ಲಿ ನಟಿಸೋಣʼ ಎಂದಿದ್ದರು ಎಂದು ವಸಂತ್‌ ರವಿ ಹೇಳಿದ್ದಾರೆ.

ಇದನ್ನೂ ಓದಿ: Jailer: ರಜಿನಿಕಾಂತ್‌ ʼಜೈಲರ್‌ʼಗೂ ಪ್ರಭಾಸ್‌ ʼಸಲಾರ್‌ʼಗೂ ಇದೆ ಒಂದು ಕನೆಕ್ಷನ್:‌ ಏನದು?

 

View this post on Instagram

 

A post shared by Mammootty (@mammootty)

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.