iPhone: ಐಫೋನ್‌ ಉತ್ಪಾದನೆಯಲ್ಲಿ ಚೀನಾಕ್ಕೆ ಭಾರತ ಸೆಡ್ಡು?

- ತಮಿಳುನಾಡಿನಲ್ಲಿ ಐಫೋನ್‌ 15ರ ಉತ್ಪಾದನೆ ಆರಂಭ

Team Udayavani, Aug 18, 2023, 7:23 AM IST

APPLE STORE

ವಾಷಿಂಗ್ಟನ್‌: ಹಲವು ವಿನೂತನ ಅಪ್ಡೆàಟ್‌ಗಳನ್ನು ಹೊಂದಿರುವ, ನವೀನ ಐಫೋನ್‌-15ರ ಮೊಬೈಲ್‌ ಉತ್ಪಾದನೆ ಪ್ರಮಾಣ ಭಾರತದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಆ್ಯಪಲ್‌ ಕಂಪನಿ ಭಾರತದಲ್ಲೇ ಉತ್ಪಾದನೆಯನ್ನು ಹೆಚ್ಚಿಸಿ, ಚೀನಾದ ಮೇಲಿನ ಅವಲಂಬನೆ ಕಡಿಮೆ ಮಾಡಲು ಯೋಜಿಸಿದೆ. ಅಮೆರಿಕ ಮತ್ತು ಚೀನಾ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದೆ, ಚೀನಾದೊಂದಿಗೆ ವ್ಯಾಪಾರವನ್ನು ಕಡಿಮೆ ಅಮೆರಿಕ ಚಿಂತಿಸಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲೇ ತನ್ನ ಉತ್ಪನ್ನಗಳ ಉತ್ಪಾದನೆ ಪ್ರಮಾಣ ಹೆಚ್ಚಿಸುವುದು ಆ್ಯಪಲ್‌ ಉದ್ದೇಶ.

ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿರುವ ಫಾಕ್ಸ್‌ಕಾನ್‌ ಟೆಕ್ನಾಲಜಿ ಗ್ರೂಪ್‌ ಹೊಸ ಆವೃತ್ತಿಯನ್ನು ಉತ್ಪಾದಿಸುತ್ತಿದೆ. ಚೀನಾದಿಂದ ನೂತನ ಆವೃತ್ತಿಯ ಮೊಬೈಲ್‌ಗ‌ಳು ಹಡಗನ್ನೇರಿದ ಕೆಲವೇ ವಾರಗಳಲ್ಲಿ, ಭಾರತದಲ್ಲೂ ಈ ಮೊಬೈಲ್‌ಗ‌ಳು ಲಭ್ಯವಾಗಲಿವೆ. ಇದಕ್ಕೆ ಆ್ಯಪಲ್‌ ಕಂಪನಿ ಭಾರತದಲ್ಲಿ ಉತ್ಪಾದನೆ ಹೆಚ್ಚಿಸಲು ಮಾಡಿರುವ ನಿರ್ಧಾರವೇ ಕಾರಣ.

ಐಫೋನ್‌ 14ಕ್ಕೆ ಮುನ್ನ ಭಾರತದಲ್ಲಿ ಜೋಡಿಸಲ್ಪಡುತ್ತಿದ್ದ ಆ್ಯಪಲ್‌ ಮೊಬೈಲ್‌ಗ‌ಳ ಸಂಖ್ಯೆ ತೀರಾ ಕಡಿಮೆಯಾಗಿತ್ತು. ಚೀನಾದಿಂದ ಮೊಬೈಲ್‌ಗ‌ಳು ಬರುವುದೂ ತಡವಾಗುತ್ತಿತ್ತು. ಆ್ಯಪಲ್‌ ಕಳೆದ ವರ್ಷ ಶೇ.7ರಷ್ಟು ಮೊಬೈಲ್‌ಗ‌ಳನ್ನು ಭಾರತದಲ್ಲೇ ಉತ್ಪಾದಿಸಿತು. ಈ ಬಾರಿ ಚೀನಾಕ್ಕೆ ಸರಿಸಮನಾಗಿ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ಹೇಳಿವೆ. ಐಫೋನ್‌ 15 ಮಾರುಕಟ್ಟೆಗೆ ಲಭ್ಯವಾಗುವುದರ ಬಗ್ಗೆ ಸೆ.12ರಂದು ಪ್ರಕಟವಾಗುವ ಸಾಧ್ಯತೆಯಿದೆ.

3 ವರ್ಷಗಳಲ್ಲೇ ವಿನೂತನ ಅಪ್ಡೆಟ್‌: ಕಳೆದ ಮೂರು ವರ್ಷಗಳಲ್ಲೇ ಕಾಣಿಸದ ಅಪ್ಡೆಟ್‌ಗಳನ್ನು ಐಫೋನ್‌ ಹೊಸ ಆವೃತ್ತಿಯಲ್ಲಿ ಕಾಣಲು ಸಾಧ್ಯವಿದೆ. ಕ್ಯಾಮೆರಾ ಇನ್ನಷ್ಟು ಶಕ್ತಿಶಾಲಿಯಾಗಬಹುದು, ಪ್ರೊ ಮಾಡೆಲ್‌ಗೆ 3 ನ್ಯಾನೊಮೀಟರ್‌ ಪ್ರೊಸೆಸರ್‌ ಸೇರಿಕೊಳ್ಳಬಹುದು.

ಉತ್ಪಾದನೆ ತಗ್ಗಬಹುದು
ಆ್ಯಪಲ್‌ ಕಂಪನಿ ಐಫೋನ್‌ 15ರ ಉತ್ಪಾದನೆಯ ಪ್ರಮಾಣ ಕಡಿಮೆ ಮಾಡುವ ನಿರೀಕ್ಷೆಯಿದೆ. ಮೊಬೈಲ್‌ನ ಬಿಡಿಭಾಗಗಳ ಲಭ್ಯತೆ ಕಡಿಮೆಯಿರುವುದರಿಂದ ಹೀಗಾಗಬಹುದು. ಹಿಂದೆ 8.3 ಕೋಟಿ ಮೊಬೈಲ್‌ ಉತ್ಪಾದನೆಯಾಗಬಹುದೆಂದು ಅಂದಾಜಿಸಲಾಗಿತ್ತು, ಈಗದು 7.7 ಕೋಟಿಗಿಳಿಯಬಹುದು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.