Asia Cup 2023: ಸೋಮವಾರ ದೆಹಲಿಯಲ್ಲಿ ಭಾರತ ತಂಡದ ಆಯ್ಕೆ ಸಭೆ


Team Udayavani, Aug 18, 2023, 6:01 PM IST

Asia Cup 2023: India squad selection meeting in New Delhi on Monday

ಹೊಸದಿಲ್ಲಿ: ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಪುರುಷರ ಹಿರಿಯ ಆಯ್ಕೆ ಸಮಿತಿಯು ಆಗಸ್ಟ್ 21 ಸೋಮವಾರದಂದು ಹೊಸದಿಲ್ಲಿಯಲ್ಲಿ ಸಭೆ ಸೇರಿ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಆಗಸ್ಟ್ 30ರಿಂದ ಆರಂಭವಾಗಲಿರುವ ಏಷ್ಯಾಕಪ್ 2023ಕ್ಕೆ ತಂಡವನ್ನು ಆಯ್ಕೆ ಮಾಡಲಿದೆ.

ನಾಯಕ ರೋಹಿತ್ ಶರ್ಮಾ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶದಂತಹ ತಂಡಗಳು ಈಗಾಗಲೇ ತಮ್ಮ ಏಷ್ಯಾ ಕಪ್ ತಂಡವನ್ನು ಪ್ರಕಟಿಸಿದೆ. ಆದರೆ ಪ್ರಮುಖ ಆಟಗಾರರು ಗಾಯದಿಂದ ಚೇತರಿಕೆಯ ಅಪ್ಡೇಟ್ ವಿಳಂಬವಾಗುತ್ತಿರುವ ಕಾರಣ ಭಾರತ ತಂಡದ ಆಯ್ಕೆಯಲ್ಲಿ ತಡವಾಗಿದೆ.

ಇದನ್ನೂ ಓದಿ:Nagara Panchami Special; ಈ ಬಾರಿಯ ನಾಗರಪಂಚಮಿಗೆ ನೀವೇ ತಯಾರಿಸಿ ಅರಶಿನ ಎಲೆ ಕಡುಬು!

ಇದೇ ವೇಳೆ ಭಾರತದ ವಿಶ್ವಕಪ್ ಸಂಭಾವ್ಯ ತಂಡವೂ ಆಯ್ಕೆಯಾಗಬಹುದು ಎನ್ನಲಾಗಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಸಂಭಾವ್ಯ ತಂಡವನ್ನು ಈಗಾಗಲೇ ಪ್ರಕಟಿಸಿದೆ.

ಭಾರತ ತಂಡದ ಮಧ್ಯಮ ಕ್ರಮಾಂಕದ ಪ್ರಮುಖ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವರ ಲಭ್ಯತೆಯ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಅವರಿಬ್ಬರೂ ಏಷ್ಯಾಕಪ್ ಆಡುತ್ತಾರಾ ಎನ್ನುವುದು ಸೋಮವಾರಷ್ಟೇ ತಿಳಿಯಲಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.