![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 19, 2023, 6:25 AM IST
ವಾಷಿಂಗ್ಟನ್: 2008ರ ಮುಂಬೈ ಸ್ಫೋಟದ ಆರೋಪಿ, ಪಾಕಿಸ್ತಾನಿ ಮೂಲದ ಕೆನಡಿಯನ್ ಉದ್ಯಮಿ ತಹಾವ್ವುರ್ ರಾಣಾ ಗಡೀಪಾರು ಖಾತ್ರಿಯಾಗಿದೆ. ರಾಣಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಅಮೆರಿಕದ ಕ್ಯಾಲಿಫೋರ್ನಿಯ ನ್ಯಾಯಾಲಯ ತಳ್ಳಿಹಾಕಿದೆ.
ಈ ಮೂಲಕ ಭಾರತಕ್ಕೆ ರಾಣಾ ಗಡೀಪಾರಿಗೆ ಅಮೆರಿಕ ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕನ್ ಆದೇಶ ಹೊರಡಿಸಲು ದಾರಿ ಸುಗುಮವಾಗಿದೆ. 26/11 ಮುಂಬೈ ದಾಳಿಯ ಸಂಚುಕೋರರ ಪೈಕಿ ಒಬ್ಬನಾಗಿರುವ ರಾಣಾ(62) ನನ್ನು ಕಟಕಟೆ ಎದುರು ನಿಲ್ಲಿಸುವ ಭಾರತದ ಪ್ರಯತ್ನಕ್ಕೆ ಈ ಮೂಲಕ ದೊಡ್ಡ ಗೆಲುವು ಲಭಿಸಿದೆ. ಈ ವರ್ಷದ ಮೇನಲ್ಲಿ ರಾಣಾ ಗಡಿಪಾರಿಗೆ ಅಮೆರಿಕ ನ್ಯಾಯಲಯ ಅನುಮೋದನೆ ನೀಡಿತ್ತು. ಇದನ್ನು ಪ್ರಶ್ನಿಸಿ ರಾಣಾ ಜೂನ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಆ.10ರಂದು ನ್ಯಾಯಾಲಯವು ವಜಾಗೊಳಿಸಿದೆ. ಇದೀಗ ಈ ಆದೇಶವನ್ನು ಪ್ರಶ್ನಿಸಿ, ಆತ ಮೇಲ್ಮನವಿ ಸಲ್ಲಿಸಿದ್ದಾನೆ. ಪಸ್ತುತ ರಾಣಾ ಲಾಸ್ ಏಂಜಲೀಸ್ನ ಮೆಟ್ರೋಪಾಲಿಟನ್ ಕಾರಾಗೃಹದಲ್ಲಿದ್ದಾನೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.