Sirsi ಬೈಕ್ ವೀಲಿಂಗ್ ಮಾಡಿದ ಯುವಕನ ವಿರುದ್ಧ ಪ್ರಕರಣ ದಾಖಲು
Team Udayavani, Aug 18, 2023, 10:36 PM IST
ಶಿರಸಿ: ಬೈಕ್ ವೀಲಿಂಗ್ ಮಾಡಿದ ಯುವಕನೊರ್ವನ ವಿರುದ್ಧ ಪೊಲೀಸರು ಶುಕ್ರವಾರ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಚಂದ್ರಗುತ್ತಿಯ ಅಜಯ್ ಗಣಪತಿ ಜೋಗಳೆಕರ್ ಎಂಬಾತ ಕಾಲೇಜ್ ರಸ್ತೆಯಲ್ಲಿ ಅಪಾಯಕಾರಿ ವೇಗ ಹಾಗೂ ಬೈಕ್ ವೀಲಿಂಗ್ ಮಾಡಿದ ಆರೋಪಿಯಾಗಿದ್ದಾನೆ. ಶಿರಸಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಎದುರಿನ ಮಣ್ಣಿನ ರಸ್ತೆಯಲ್ಲಿ ಅಪಾಯಕಾರಿ ಎಂಬಂತೆ ಬೈಕ್ ವಿಲಿಂಗ್ ಮಾಡಿದ ದೃಶ್ಯವನ್ನು ತನ್ನ ಇನ್ ಸ್ಟ್ರಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದನು. ಇದನ್ನು ಗಂಭಿರವಾಗಿ ಪರಿಗಣಿಸಿದ ಡಿವೈಎಸ್ಪಿ ಗಣೇಶ ಕೆ ಎಲ್ ಪ್ರಕರಣ ದಾಖಲಿಸಲು ಸೂಚಿಸಿದ್ದರು. ಮಾರ್ಕೆಟ್ ಠಾಣೆ ಪಿಎಸ್ಐ ಮಾಲಿನಿ ಹಂಸಬಾಯಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ
ತುಂಬಿ ಹರಿಯುತ್ತಿರುವ ಚಂಡಿಕಾನದಿ;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ಮಾರ್ಗ ವ್ಯವಸ್ಥೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.