Udupi ಹಣ ಬಳಕೆಯ ವಿಧಗಳ ತಿಳುವಳಿಕೆ ಅತ್ಯಗತ್ಯ

ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಆರ್‌ಬಿಐನ ರಘುನಾಥ

Team Udayavani, Aug 18, 2023, 11:04 PM IST

Udupi ಹಣ ಬಳಕೆಯ ವಿಧಗಳ ತಿಳುವಳಿಕೆ ಅತ್ಯಗತ್ಯ

ಉಡುಪಿ: ಸಮಾಜದ ಪ್ರತಿಯೊಬ್ಬರೂ ಹಣಕಾಸಿನ ವ್ಯವಹಾರದ ಬಗ್ಗೆ ಅಥವಾ ಹಣ ಬಳಕೆಯ ವಿಧಗಳ ಬಗ್ಗೆ ತಿಳುವಳಿಕೆ ಹೊಂದುವುದು ಅತಿ ಅಗತ್ಯ ಎಂದು ಆರ್‌ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಮುಖ್ಯ ಮಹಾ ಪ್ರಬಂಧಕ ಪಿ.ಎನ್‌. ರಘನಾಥ ಹೇಳಿದರು.

ಆರ್‌ಬಿಐ ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗ, ಲೀಡ್‌ ಡಿಸ್ಟ್ರಿಕ್ಟ್ ಆಫೀಸ್‌, ಉಡುಪಿಯ ಕೆನರಾ ಬ್ಯಾಂಕ್‌ ಜಂಟಿಯಾಗಿ ಆಯೋಜಿಸಿದ ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರ್‌ಬಿಐ ಪ್ರಾದೇಶಿಕ ಕಚೇರಿಯ ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗದ ಮಹಾ ಪ್ರಬಂಧಕಿ ಸುನಂದಾ ಬಾತ್ರಾ ಉದ್ಘಾಟಿಸಿ, ಜನ ಸಾಮಾನ್ಯರು, ಸ್ವ ಸಹಾಯ ಸಂಘದ ಸದಸ್ಯರು ಹಣಕಾಸಿನ ವ್ಯವಹಾರದಲ್ಲಿ ಸಾಕ್ಷರತೆ ಪಡೆದುಕೊಳ್ಳಬೇಕು. ಕೆವೈಸಿ ನೀಡುವಲ್ಲಿ ಅಥವಾ ಸೇವೆಯಲ್ಲಿ ತೊಂದರೆಯಾದಾಗ ತತ್‌ಕ್ಷಣವೇ ಬ್ಯಾಂಕ್‌ನ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿಸಲು ಅನುಕೂಲವಾಗಲಿದೆ. ಎಲ್ಲರೂ ಆರ್ಥಿಕ ವ್ಯವಹಾರದ ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು ಎಂದರು.

ಮಣಿಪಾಲ ಕೆನರಾ ಬ್ಯಾಂಕಿನ ಮಹಾ ಪ್ರಬಂಧಕ ಎಂ.ಜಿ. ಪಂಡಿತ್‌ ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ವಿವರ ಪಡೆದು, ಇತರರಿಗೆ ತಿಳಿಸಬೇಕು. ಸಣ್ಣ ಉದ್ಯಮ ಆರಂಭಿಸಲು ಸಹ ಹಣ ವಿನಿಯೋಗ ಮಾಡಬಹುದು ಎಂದು ಹೇಳಿದರು.

ನರ್ಬಾಡ್‌ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಸಂಗೀತಾ ಖರ್ತಾ, ಜಿ.ಪಂ. ಎನ್‌ಆರ್‌ಎಲ್‌ಎಂ ಯೋಜನಾ ನಿರ್ದೇಶಕ ನವೀನ ಕುಮಾರ್‌ಎಚ್‌.ಡಿ., ಎಲ್‌ಆರ್‌ಎಲ್‌ಎಂ ಜಿಲ್ಲಾ ಸಂಯೋಜಕಿ ನವ್ಯಾ, ಆರ್‌ಬಿಐ ಬೆಂಗಳೂರಿನ ಮ್ಯಾನೇಜರ್‌ ಅಬ್ದುಲ್‌ ರಜಾಕ್‌ ಎನ್‌., ಪ್ರಶಾಂತ ಸಿ.ಬಿ., ಮಾಲತಿ ಎಸ್‌. ನಾಯ್ಕ, ವೀಣಾ ಶಾನುಭಾಗ್‌ ವಿವಿಧ ವಿಷಯದ ಬಗ್ಗೆ ಮಾಹಿತಿ ಹಂಚಿಕೊಂಡರು.

ವಿವಿಧ ಬ್ಯಾಂಕಿನ ಅಧಿಕಾರಿಗಳ ಜತೆಗೆ ಸಂವಾದ ನಡೆಯಿತು. ಆರ್ಥಿಕ ಸಾಕ್ಷರತೆಯ ಸಂಯೋಜಕಿ ವೀರಾ, ತಾಲೂಕಿನ ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

ಆರ್‌ಬಿಐ ವ್ಯವಸ್ಥಾಪಕರಾದ ತನು ನಂಜಪ್ಪ ಸ್ವಾಗತಿಸಿದರು. ಉಡುಪಿ ಲೀಡ್‌ ಬ್ಯಾಂಕಿನ ಮ್ಯಾನೇಜರ್‌ ಪಿ.ಎಂ.ಪಿಂಜಾರ್‌ ವಂದಿಸಿದರು. ರುಡ್‌ಸೆಟ್‌ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್‌, ನವ್ಯಾ ನಿರೂಪಿಸಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.