Pre-nursery schools: ರಾಜ್ಯದ 262 ಶಾಲೆಗಳಲ್ಲಿ ಪ್ರೀ ನರ್ಸರಿ ಶಾಲೆಗಳ ಸ್ಥಾಪನೆ

ಎಲ್‌ಕೆಜಿ ವಿಭಾಗ ತೆರೆಯಲು ಸರಕಾರ ಆದೇಶ ; ಅತಿಥಿ ಶಿಕ್ಷಕರಿಂದ ಪಾಠ

Team Udayavani, Aug 18, 2023, 11:30 PM IST

pre nursery

ಚಿಕ್ಕಬಳ್ಳಾಪುರ: ರಾಜ್ಯದ 262 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ) ಶಾಲಾ ತರಗತಿಗಳನ್ನು ಪ್ರಾಯೋಗಿಕವಾಗಿ ನಡೆಸುವ ಮಹ ತ್ವದ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ.

2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲೇ ಪೂರ್ವ ಪ್ರಾಥಮಿಕ ಶಾಲಾ ತರಗತಿಗಳನ್ನು ನಡೆಸಲು ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಆಗಸ್ಟ್‌ ತಿಂಗಳಿನಿಂದಲೇ ಆರಂಭಿಸುವಂತೆ ಸೂಚಿಸಿದೆ.

ವಿಶೇಷ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್‌ಕೆಜಿ ಒಂದು ವಿಭಾಗವನ್ನು ಮಾತ್ರ ಆರಂಭಿಸುವಂತೆ ಹಾಗೂ ಎಲ್‌ಕೆಜಿಗೆ 4ರಿಂದ 5 ವರ್ಷದೊಳಗಿನ ಮಕ್ಕಳನ್ನು ಮಾತ್ರ ದಾಖಲಿಸುವಂತೆ ಸರಕಾರ ಸೂಚಿಸಿದೆ. ಕನಿಷ್ಠ 20 ಮಕ್ಕಳನ್ನು ಮತ್ತು ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಪ್ರತ್ಯೇಕ ಕೊಠಡಿ
ಪೂರ್ವ ಪ್ರಾಥಮಿಕ ಶಾಲೆಗಳನ್ನು ನಡೆಸಲು ಪ್ರಾಥಮಿಕ ಶಾಲೆಗಳಲ್ಲಿ ಒಂದು ಸುಸಜ್ಜಿತ ಕೊಠಡಿ ಸಿದ್ಧಪಡಿಸಿಕೊಳ್ಳಬೇಕು, ಅಗತ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸಬೇಕೆಂದು ಸೂಚಿಸಿರುವ ಸರಕಾರ, ಚಿತ್ರಕಲಾ ಶಿಕ್ಷಕರನ್ನು ಬಳಸಿಕೊಂಡು ಆಕರ್ಷಕವಾಗಿ ಚಿತ್ರಗಳನ್ನು ರಚಿಸುವ ಮೂಲಕ ಪೂರ್ವ ಪ್ರಾಥ ಮಿಕ ತರಗತಿ ನಡೆಸುವ ಕೊಠಡಿಗಳನ್ನು ಸಜ್ಜುಗೊಳಿಸುವಂತೆ ಸೂಚಿಸಿದೆ. ಅಲ್ಲದೆ, ಪೂರ್ವ ಪ್ರಾಥಮಿಕ ಶಾಲೆಗೆ ಅತಿಥಿ ಶಿಕ್ಷಕಿ ಅಥವಾ ಶಿಕ್ಷಕರೊಬ್ಬರನ್ನು ನೇಮಿಸಿಕೊಳ್ಳುವ ಹೊಣೆ ಯನ್ನು ಆಯಾ ಶಾಲೆಗಳ ಶಾಲಾ ಅಭಿವೃದ್ಧಿ ಸಮಿತಿಗೆ ವಹಿಸಲಾಗಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ 7,500 ರೂ., ಹಾಗೂ ಆಯಾರನ್ನು ನೇಮಿಸಿ ಕೊಳ್ಳಲು 5 ಸಾವಿರ ರೂ. ಸಂಭಾವನೆ ನೀಡಲು ಸರಕಾರ ಸೂಚಿಸಿದೆ. ಪೂರ್ವ ಪ್ರಾಥಮಿಕ ಶಾಲೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 3:30ರ ವರೆಗೆ ಕಾರ್ಯನಿರ್ವಹಿಸಬೇಕು, ಆಗಸ್ಟ್‌ ಅಂತ್ಯದೊಳಗೆ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಸರಕಾರವೇ ಪಠ್ಯ ಪುಸ್ತಕ, ಬೋಧನಾ ಸಾಮಗ್ರಿ ಗಳನ್ನು ಪೂರೈಸಲಿದೆ. ನೇಮಕಗೊಳ್ಳುವ ಅತಿಥಿ ಶಿಕ್ಷಕರಿಗೆ ಡಯಟ್‌ ಮೂಲಕ ತರಬೇತಿ ನೀಡ ಲಿರುವ ಇಲಾಖೆ, ಅಂಗನವಾಡಿಗಳಲ್ಲಿ ನೀಡುವ ಹಾಲು, ಊಟ, ಉಪಾಹಾರ ನೀಡುವಂತೆಯೂ ಸೂಚಿಸಿದೆ.

 ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.