BJP ಪಕ್ಷ ತೊರೆದವರನ್ನು ಮತ್ತೆ ಸೇರಿಸಿ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ: ಕರಂದ್ಲಾಜೆ


Team Udayavani, Aug 19, 2023, 2:14 PM IST

BJP ಪಕ್ಷ ತೊರೆದವರನ್ನು ಮತ್ತೆ ಸೇರಿಸಿ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ: ಕರಂದ್ಲಾಜೆ

ಚಿಕ್ಕಮಗಳೂರು : ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡುವ ನಿಟ್ಟಿನಲ್ಲಿ ಪಕ್ಷ ಬಿಟ್ಟವರನ್ನು ಮತ್ತೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಶೋಭಾ ಕರಂದ್ಲಾಜೆ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನ ಗಳಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನೆಟ್ಟಿನಲ್ಲಿ ಪಕ್ಷ ತೊರೆದವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷವನ್ನು ಸದೃಢ ಮಾಡಬೇಕಾದ ಅಗತ್ಯವಿದೆ ಎಂದರು.

ದೇಶಕ್ಕೆ ಮತ್ತು ವಿಶ್ವಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ. ವಿಶ್ವದ ಹಲವು ದೇಶಗಳು ಮೋದಿಯನ್ನು ಎದುರು ನೋಡುತ್ತೇವೆ. ಭಾರತವನ್ನು ಮತ್ತ ಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರ ಬೇಕು ಎಂದರು.

ಬಿಜೆಪಿ ಸರ್ಕಾರ ರಚನೆ ಮಾಡಲು ಶಾಸಕರು, ಮುಖಂಡರು ಬಿಜೆಪಿ ಸೇರಿದ್ದರು. ಅವರಿಗೆ ಬಿಜೆಪಿ ಅತ್ಯಂತ ಗೌರವದಿಂದ ನಡೆದುಕೊಂಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಅವರಿಗೆ ದೊಡ್ಡ ಖಾತೆ ಕೊಡಲಾ ಗಿತ್ತು. ಅವರನ್ನ ದೊಡ್ಡ-ದೊಡ್ಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿತ್ತು.ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಅವರನ್ನ ತೊಡಗಿಸಿಕೊಳ್ಳಲಾಗಿತ್ತು ಎಂದರು.

ಇವತ್ತು ಸರ್ಕಾರ ಇಲ್ಲ, ಬಿಜೆಪಿ ಸೋತಿದೆ, ಆ ಸೋಲಿನಲ್ಲಿ ಎಲ್ಲರ ಪಾಲು ಇದೆ. ಮತ್ತೆ ಬಿಜೆಪಿಯನ್ನ ಕಟ್ಟಬೇಕು ಅನ್ನೋದು ನಮ್ಮ ಅಪೇಕ್ಷೆ. ನಮ್ಮ ಪಕ್ಷದ ತತ್ವ-ವಿಚಾರ ಒಪ್ಪಿ ಅವರು ಬಿಜೆಪಿ ಸೇರಿದ್ರು, ಅವರು ಇಲ್ಲೇ ಇರ್ತಾರೆ ಆ ವಿಶ್ವಾಸವಿದೆ.

ಅಧಿಕಾರಕ್ಕಾಗಿ ಬಂದ್ರು, ಅಧಿಕಾರ ಇಲ್ಲದಾಗ ಹೋದ್ರು ಎಂಬ ಕೆಟ್ಟ ಹೆಸರನ್ನ ಯಾರೂ ತೆಗೆದು ಕೊಳ್ಳಲ್ಲ ಅನ್ನೋ ವಿಶ್ವಾಸವಿದೆ ಎಂದ ಅವರು, ಅಧಿಕಾರ ಇದ್ದಾಗ ಎಲ್ಲಾ ಅನುಭವಿಸಿದ್ದೇವೆ, ಈಗ ಬಿಜೆಪಿಯನ್ನ ಗಟ್ಟಿ ಮಾಡಬೇಕಿದೆ ಎಂದರು.

ಇದನ್ನೂ ಓದಿ: Karnataka Politics: ಬಾಂಬೇ ಟೀಂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಯತ್ನಾಳ್

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.