Gadar 2 ಹಿಟ್: ದೇಶ ಪ್ರೇಮ ಸಾರಿದ ʼಬಾರ್ಡರ್‌ʼ ಸೀಕ್ವೆಲ್‌ಗೆ ತೆರೆಮರೆಯಲ್ಲಿ ಸಿದ್ದತೆ?


Team Udayavani, Aug 19, 2023, 5:23 PM IST

Gadar 2 ಹಿಟ್: ದೇಶ ಪ್ರೇಮ ಸಾರಿದ ʼಬಾರ್ಡರ್‌ʼ ಸೀಕ್ವೆಲ್‌ಗೆ ತೆರೆಮರೆಯಲ್ಲಿ ಸಿದ್ದತೆ?

ಮುಂಬಯಿ:  22 ವರ್ಷಗಳ ಬಳಿಕ ಸನ್ನಿ ಡಿಯೋಲ್‌ ಅವರಿಗೆ ʼಗದರ್-2‌ʼ ಮೂಲಕ ದೊಡ್ಡ ಬ್ರೇಕ್‌ ಸಿಗುವ ಸಾಧ್ಯತೆಯಿದೆ. 2001 ರಲ್ಲಿ ಬಂದ ʼಗದರ್‌ʼ ಸಿನಿಮಾದ ಸೀಕ್ವೆಲ್‌ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಂಡಿದೆ.

ಸನ್ನಿ ಡಿಯೋಲ್‌ ತಾರಾ ಸಿಂಗ್‌ ಆಗಿ ಕಾಣಿಸಿಕೊಂಡಿರುವ ʼಗದರ್-2‌ʼ 300 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ. ಆ ಮೂಲಕ ಸನ್ನಿ ಡಿಯೋಲ್‌ ಅವರು ಬಹು ಸಮಯದ ನಂತರ ಒಂದು ಹಿಟ್‌ ಕೊಟ್ಟಿದ್ದಾರೆ. ಅಪಾರ ಪ್ರೇಕ್ಷಕರನ್ನು ಥಿಯೇಟರ್‌ ಗೆ ʼಗದರ್-2‌ʼ ಕರೆದುಕೊಂಡು ಬರುತ್ತಿದೆ. ವೀಕೆಂಡ್‌ ಮಾತ್ರವಲ್ಲದೆ, ವೀಕ್‌ ಡೇಸ್‌ ನಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ಇದೀಗ ಸನ್ನಿ ಡಿಯೋಲ್‌ ಅವರ ವೃತ್ತಿ ಜೀವನದಲ್ಲಿ ವಿಶೇಷ ಸಿನಿಮಾವಾಗಿರುವ ದೇಶ ಪ್ರೇಮವನ್ನು ಸಾರಿದ ʼಬಾರ್ಡರ್‌ʼ ಸಿನಿಮಾದ ಸೀಕ್ವೆಲ್‌ ಬರಲಿದೆ ಎನ್ನುವ ಸುದ್ದಿಯೊಂದು ಬಿಟೌನ್‌ ವಲಯದಲ್ಲಿ ಹಬ್ಬಿದೆ.

1971 ರ ಇಂಡೋ – ಪಾಕ್‌ ಕದನದ ಕಥೆಯನ್ನು ಆಧಾರಿಸಿ 1997 ರಲ್ಲಿ ತೆರೆಗೆ ಬಂದ ʼಬಾರ್ಡರ್‌ʼ ಸಿನಮಾ ಬಾಲಿವುಡ್‌ ನಲ್ಲಿ ದೊಡ್ಡ ಹಿಟ್‌ ಆಗಿತ್ತು. ಜೆಪಿ ದತ್ತಾ ಮತ್ತು ನಿಧಿ ದತ್ತಾ ಅವರು ನಿರ್ಮಾಣ ಮಾಡಿದ್ದ ʼಬಾರ್ಡರ್‌ʼ ಸಿನಿಮಾದ ಸೀಕ್ವೆಲ್‌ ಬರಲಿದೆ ಎನ್ನುವುದನ್ನು ಮೂಲಗಳು ತಿಳಿಸಿವೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಇದನ್ನೂ ಓದಿ: Raj B Shetty: ʼಮಾರಿʼ ಅವತಾರದ ʼಟೋಬಿʼಗೆ ಸೆನ್ಸಾರ್‌ ಬೋರ್ಡ್‌ನಿಂದ ʼಯು/ಎʼ ಸರ್ಟಿಫಿಕೇಟ್

“ʼಬಾರ್ಡರ್-2‌ʼ ಗಾಗಿ ಪಿ ದತ್ತಾ ಮತ್ತು ನಿಧಿ ದತ್ತಾ ಖ್ಯಾತ ಸ್ಟುಡಿಯೋಸ್‌  ಚರ್ಚೆಯನ್ನು ಆರಂಭವಾಗಿದೆ. ಸಿನಿಮಾದ 2ನೇ ಭಾಗವನ್ನು ತೆರೆಗೆ ತರುವ ಬಗ್ಗೆ ಮೊದಲ ಹಂತದ ಮಾತುಕತೆಗಳು ನಡೆಯುತ್ತಿವೆ. ಭಾರತೀಯ ಸೇನೆಯ ಇತಿಹಾಸದ ಕಥೆಯೊಂದು ಸಿನಿಮಾದಲ್ಲಿರಲಿದೆ. ಆ ಕಥೆ ಯಾವುದು ಎನ್ನುವುದು ಈಗಾಗಲೇ ಅಧಿಕೃತಗೊಳಿಸಲಾಗಿದೆ. ಬರವಣಿಗೆ ಹಂತ ಶೀಘ್ರದಲ್ಲಿ ಶುರುವಾಗಲಿದೆ” ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

“ಸನ್ನಿ ಡಿಯೋಲ್‌ ಸಿನಿಮಾದಲ್ಲಿರಲಿದ್ದಾರೆ. ʼಬಾರ್ಡರ್‌ʼ ಸಿನಿಮಾದಲ್ಲಿದ್ದ ಹಳೆಯ ನಟರು ಇದರಲ್ಲಿ ಇರುವುದಿಲ್ಲ. ಇದರಲ್ಲಿ ತುಂಬಾ ಆ್ಯಕ್ಷನ್‌ ಇರಲಿದ್ದು, ಇದಕ್ಕಾಗಿ, ಈಗಿನ ಜನರೇಷನ್‌ ನ ಯುವ ನಟರನ್ನು ಆಯ್ದುಕೊಳ್ಳಲಾಗುತ್ತದೆ. ಹಳೆಯ ʼಬಾರ್ಡರ್‌ʼ ನಿಂದ ಸನ್ನಿ ಡಿಯೋಲ್‌ ಅವರು ಮಾತ್ರ ಇದರಲ್ಲಿ ಇರಲಿದ್ದಾರೆ. ʼಬಾರ್ಡರ್-2‌ʼ ಮಾತುಕತೆ ಆರಂಭಿಕ ಹಂತದಲ್ಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತ ಮಾಹಿತಿ ಹೊರಬೀಳಲಿದೆ” ಎಂದು ಮೂಲಗಳು ʼಪಿಂಕ್‌ ವಿಲ್ಲಾʼಗೆ ತಿಳಿಸಿದೆ.

ಸದ್ಯ ಸನ್ನಿ ಡಿಯೋಲ್‌ ʼಗದರ್-2‌ʼ ಯಶಸ್ಸಿನ ಸಂತಸದಲ್ಲಿದ್ದಾರೆ.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

kangana-2

Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್‌ಗೆ ಸಿಬಿಎಫ್ಸಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.