Vijayapura14 ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ : ವಿನಯ ಕುಲಕರ್ಣಿ
Team Udayavani, Aug 19, 2023, 5:07 PM IST
ವಿಜಯಪುರ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರು ಅತೃಪ್ತಿ ಹೊಂದಿದ್ದಾರೆ. ಹೀಗಾಗಿ ಕಳೆದ ಚುನಾವಣೆಯಲ್ಲಿ ಸೋತವರೂ ಸೇರಿದಂತೆ 14 ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವರೂ ಆಗಿರುವ ಕಾಂಗ್ರೆಸ್ ಹಿರಿಯ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.
ಶನಿವಾರ ನಗರಕ್ಕೆ ಆಗಮಿಸಿದ್ದಾಗ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆಯಾದ ಬಹುತೇಕರು ಬೇಸರದಲ್ಲಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ಸೇರ್ಪಡೆ ಕುರಿತು ಬಿಜೆಪಿ ಪಕ್ಷದಲ್ಲಿ ಸೋತಿರುವ ಮಾಜಿ ಶಾಸಕರು ನಮ್ಮ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.
ರಾಜಕೀಯ ಅನುಭವಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ಸ್ವಾಗತಾರ್ಹ, ಏಕೆಂದರೆ ನಮ್ಮಿಬ್ಬರ ಮಧ್ಯೆ ಸ್ಪರ್ಧಾತ್ಮಕ ಸ್ಥಿತಿ ಇಲ್ಲ. ಅವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬಲ ಬರಲಿದೆ.
ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2 ಎ ಪ್ರವರ್ಗಕ್ಕೆ ಸೇರ್ಪಡೆಗೆ ಆಗ್ರಹಿಸುತ್ತೇವೆ. ಇದಕ್ಕಾಗಿ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.