BJP ನಿರ್ನಾಮದ ಹಂತಕ್ಕೆ: ಐವನ್ ಡಿ’ಸೋಜಾ
Team Udayavani, Aug 19, 2023, 11:49 PM IST
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಆಂತರಿಕ ಸಮಸ್ಯೆಯಿಂದ ಕಂಗಾ ಲಾಗಿದ್ದು ನಿರ್ನಾಮವಾಗುವ ಹಂತಕ್ಕೆ ತಲುಪಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿ’ಸೋಜಾ ಹೇಳಿದರು.
ಹಾಗಾಗಿ ವಿಪಕ್ಷ ನಾಯಕನನ್ನು ಆರಿಸಲು ಇಂದಿಗೂ ಸಾಧ್ಯವಾಗಿಲ್ಲ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಿಜೆಪಿ ಸರಕಾರದ ಅವ ಧಿಯ ಭ್ರಷ್ಟಾಚಾರದ ತನಿಖೆ ನಡೆ ಸಲು ನ್ಯಾ| ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಲಾಗಿದ್ದು, ಶೀಘ್ರ ಎಲ್ಲ ಅವ್ಯವಹಾರಗಳು ಬಹಿ ರಂಗವಾಗಲಿವೆ ಎಂದರಲ್ಲದೇ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಉತ್ತಮ, ಪ್ರತಿಕ್ರಿಯೆ ಲಭಿಸಿದೆ ಎಂದರು.
ಅಳಪೆ ಗ್ರಾಮದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಲ್ಲಿ ತಲಾ 2 ಲಕ್ಷ ರೂ. ಮಂಜೂರಾಗಿದೆ. ಉಳಿ ದಂತೆ ಅನಾರೋಗ್ಯ ಪೀಡಿತ 11 ಮಂದಿಯ ಚಿಕಿತ್ಸೆಗೆ 9.25 ಲಕ್ಷ ರೂ. ಮಂಜೂರಾಗಿದೆ ಎಂದರು. ವೆನಾÉಕ್ ಆಸ್ಪತ್ರೆಯ ಸಮಸ್ಯೆ ಕುರಿ ತಂತೆ ಟೀಕೆ ಮಾಡುವ ಶಾಸಕರು, ತಮ್ಮ ಹೊಣೆಗಾರಿಕೆ ಮರೆತು ಮಾತನಾ ಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಮುಖರಾದ ಪ್ರವೀಣ್ ಚಂದ್ರ ಆಳ್ವ ಭಾಸ್ಕರ ರಾವ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.