Scheme: ಭೂ ಒಡೆತನ ಯೋಜನೆಯಲ್ಲಿ ಕೃಷಿಗೆ ಯೋಗ್ಯವಲ್ಲದ ಜವಳು ಜಮೀನಿಗೆ ಒಡೆಯರಾದ ಕೃಷಿಕರು


Team Udayavani, Aug 20, 2023, 3:09 PM IST

10–kushtagi

ಕುಷ್ಟಗಿ: ಭೂ ಒಡೆತನ ಯೋಜನೆಯಲ್ಲಿ ಭೂ ರಹಿತ 15 ಜನ ಅರ್ಹ ಫಲಾನುಭವಿಗಳಿಗೆ 30 ಎಕರೆ ಕೃಷಿಗೆ ಯೋಗ್ಯವಲ್ಲದ  ಜವಳು  ಜಮೀನು ಹಂಚಿಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಈ ಯೋಜನೆಯಡಿ ಪರಿಶಿಷ್ಟ ಜಾತಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಘಟಕ ವೆಚ್ಚ ಮಿತಿಯೊಳಗೆ ಕನಿಷ್ಠ 2 ಎಕರೆ ಖುಷ್ಕಿ 1 ಎಕರೆ ನೀರಾವರಿ ಎಂದು  ಖರೀಧಿಸಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರ ಹೆಸರಿನಲ್ಲಿ ನೊಂದಾಯಿಸಲಾಗಿದೆ. ಈ ಯೋಜನೆಯಲ್ಲಿ ಪ್ರಸ್ತಾವನೆ ಸಲ್ಲಿಸಿದ ಅರ್ಹರಿಗೆ ಭೂಮಿಯ ಮಂಜೂರಾತಿಯ ಅಧಿಕಾರ ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.

ಈ ಪ್ರಕರಣದಲ್ಲಿ ಕ್ಯಾದಿಗುಪ್ಪ‌ ಸೀಮಾದಲ್ಲಿ ಸ.ನಂ. 148 ಹಾಗೂ 149 ರಲ್ಲಿ 15 ಜನ ಅರ್ಹ ಫಲಾನುಭವಿಗಳಿಗೆ ನೀರಾವರಿ 1 ಎಕರೆ ಕ್ಷೇತ್ರ, ಖುಷ್ಕಿ 2 ಎಕರೆ ಕ್ಷೇತ್ರ, ಕೆಲವರಿಗೆ ಒಂದೂವರೆ ಎಕರೆ 30 ಎಕರೆ ಮಂಜೂರಾತಿ ಮಾಡಲಾಗಿದೆ. ಸದರಿ ಜಮೀನು ಮುಳ್ಳು ಕಂಟಿ ಬೆಳೆಯದ ಜವಳು ಭೂಮಿ ಇದಾಗಿದ್ದು ಕೃಷಿ ಮಾಡಲು ಯೋಗ್ಯವಾಗಿಲ್ಲ.

ನೀರಾವರಿ ಗೋಲಮಾಲ್:

ಇದರಲ್ಲಿ 5 ಜನ ಫಲಾನುಭವಿಗಳಿಗೆ ಭೂಮಿಯ ಮೌಲ್ಯ ಹೆಚ್ಚಿಸಿ, ಹೆಚ್ಚಿನ ಅನುದಾನ ದುರುಪಯೋಗಿಸಿಕೊಳ್ಳಲು, ಈ ಜಮೀನಿಲ್ಲಿ ಕೊಳವೆ ಬಾವಿ, ಪಂಪ್ ಸೆಟ್ ಸಹ ಮೋಟಾರ್ ತೋರಿಕೆಗಾಗಿ ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದೇ ಫಲಾನುಭವಿಯೊಂದಿಗೆ ಫೊಟೋ ಶೂಟ್ ಮುಗಿಯುತ್ತಿದ್ದಂತೆ ಕೊಳವೆ ಬಾವಿಯಲ್ಲಿ ಇಳಿಸಿದ ಮೋಟಾರ್ ತೆಗೆದುಕೊಂಡು ಹೋಗಿದ್ದಾರೆ.

ಈ‌ ಪ್ರಕರಣದಲ್ಲಿ‌ ಗೋಲಮಾಲ್ ನಡೆದಿದ್ದಾರೆ ಎಂಬುದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಅಬ್ದುಲ್ ನಜೀರಸಾಬ್ ಅವರ ಆರೋಪ.

ಸಾಲದ ಹೊರೆ:

ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗೆ ನೀರಾವರಿ ಆಗಿದ್ದಲ್ಲಿ ಘಟಕ ವೆಚ್ಚ15 ಲಕ್ಷ ಇದ್ದು ಇದರಲ್ಲಿ ತಲಾ ಶೇ.50 ರಾಜ್ಯ ಸರ್ಕಾರ ಹಾಗೂ ಫಲಾನುಭವಿ  ಪಾವತಿಸಬೇಕಿದೆ. ಅರ್ಹ ಫಲಾನುಭವಿಗೆ ಶೇ.50 ರಷ್ಟು ಪಾವತಿಸಲು 10 ವರ್ಷ ಶೇ.6 ಆಧಾರದಲ್ಲಿ ಮರಳಿ ಪಾವತಿಸಬೇಕು. ಈ ಪ್ರಕರಣದಲ್ಲಿ ಈ ಭೂಮಿಯಲ್ಲಿ ಏನು ಬೆಳೆಯಲು ಸಾದ್ಯ?  ಫಲಾನುಭವಿಗೆ ಜಮೀನು ಸಿಕ್ಕ ಖುಷಿ ಈಗಿಲ್ಲ ಶೇ.6 ಮೊತ್ತ ವಾಪಸ್ಸು ಕಟ್ಟ ಬೇಕಿದೆ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಇದರ ಬಗ್ಗೆ ವ್ಯಾಪಕ ತನಿಖೆಯಿಂದ ಈ ರೈತರಿಗೆ ನ್ಯಾಯ ಕಲ್ಪಿಸಬೇಕೆಂದು ನಜೀರಸಾಬ್ ಮೂಲಿಮನಿ ಒತ್ತಾಯಿಸಿದ್ದಾರೆ.

-ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.