Hanur ; ಮಾದಪ್ಪನ ದರ್ಶನಕ್ಕೆ ಹೋದವರ ಮೇಲೆ ಕಾಡಾನೆ ದಾಳಿ|: ಓರ್ವ ಮೃತ್ಯು

ಬಚಾವಾಗಿ ಬಂದ ಸ್ನೇಹಿತ...ರಾತ್ರಿ ಸಂಚಾರ ನಿಷೇಧಿಸಲು ಆಗ್ರಹ

Team Udayavani, Aug 20, 2023, 4:15 PM IST

1-dd

ಹನೂರು: ಪುಣ್ಯಕ್ಷೇತ್ರ ನಾಗಮಲೆಗೆ ತೆರಳಿ ಮಲೆ ಮಾದಪ್ಪನ ದರ್ಶನ ಪಡೆಯಲು ತೆರಳುತ್ತಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಓರ್ವ ಮೃತಪಟ್ಟಿದ್ದು, ಮತ್ತೋರ್ವ ಬಚಾವಾಗಿರುವ ಘಟನೆ ಇಂಡಿಗನತ್ತ- ನಾಗಮಲೆ ಮಾರ್ಗ ಮಧ್ಯದಲ್ಲಿ ಜರುಗಿದೆ.

ಬೆಂಗಳೂರು ಮೂಲದ ಗೋವಿಂದರಾಜು(35)ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದು, ಈತನ ಸ್ನೇಹಿತ ಲೋಕೇಶ್ ಆನೆ ದಾಳಿಯಿಂದ ಬಚಾವಾಗಿರುವ ವ್ಯಕ್ತಿಯಾಗಿದ್ದಾನೆ.

ಬೆಂಗಳೂರು ಮೂಲದ ಗೋವಿಂದರಾಜು ಮತ್ತು ಆತನ ಸ್ನೇಹಿತ ಲೋಕೇಶ್ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಮಲೆ ಮಾದಪ್ಪನ ದರ್ಶನ ಪಡೆದು ಬಳಿಕ ನಾಗಮಲೆಗೆ ತೆರಳಲು ನಿರ್ಧರಿಸಿದ್ದಾರೆ. ಈ ವೇಳೆ ಇಂಡಿಗನತ್ತ ಸಮೀಪದ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಿಂದ ಸ್ವಲ್ಪ ಮುಂದೆ ತೆರಳುತ್ತಿದ್ದಂತೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ.ಕಾಡಾನೆ ದಾಳಿಯಿಂದ ಗೋವಿಂದರಾಜು ಸ್ಥಳದಲ್ಲಿಯೇ ಮೃತಪಟ್ಟರೆ ಆತನ ಸ್ನೇಹಿತ ಲೋಕೇಶ್ ಆನೆ ದಾಳಿಯಿಂದ ಬಚಾವಾಗಿ ಬಂದಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾತ್ರಿ ಸಂಚಾರ ನಿಷೇಧಿಸಲು ಆಗ್ರಹ: ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆ ಕ್ಷೇತ್ರಕ್ಕೆ ತೆರುಳುವ ಭಕ್ತಾದಿಗಳ ಮೇಲೆ ಆಗಿಂದಾಗ್ಗೆ ಕಾಡಾನೆ ದಾಳಿ ನಡೆಸುತ್ತಿರುವುದರಿಂದ ಅನಾಹುತಗಳು ಸಂಭವಿಸುತ್ತಿವೆ . ಈ ನಿಟ್ಟಿನಲ್ಲಿ ರಾತ್ರಿ ವೇಳೆ ಭಕ್ತಾದಿಗಳು ನಾಗಮಲೆ ಕ್ಷೇತ್ರಕ್ಕೆ ತೆರಳುವುದನ್ನು ನಿಷೇಧ ಪಡಿಸುವಂತೆ ಭಕ್ತಾದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಹಿಸಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

suicide (2)

kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.