![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 20, 2023, 5:49 PM IST
ಬಂಟ್ವಾಳ: ಬಿ.ಸಿ.ರೋಡಿನ ಫ್ಲೈ ಓವರ್ ತಳ ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಕಳವಾದ ಘಟನೆ ಆ. 18ರಂದು ಬೆಳಕಿಗೆ ಬಂದಿದೆ.
ಬೈಕ್ ಕಳವಾಗಿರುವ ಕುರಿತು ಪುನೀತ್ ದೂರು ನೀಡಿದ್ದು, ಅವರು ಆ. 9ರಂದು ಫ್ಲೈ ಓವರ್ ತಳ ಭಾಗದಲ್ಲಿ ತಮ್ಮ ಹೀರೊ ಸ್ಲೆಂಡರ್ ಪ್ರೊ ಬೈಕನ್ನು ನಿಲ್ಲಿಸಿ ತೆರಳಿದ್ದು, ಆ. 18ರಂದು ಬೆಳಗ್ಗೆ ಬಂದು ನೋಡಿದಾಗ ಬೈಕ್ ಅಲ್ಲಿರಲಿಲ್ಲ. ಕಳವಾದ ಬೈಕಿನ ಮೌಲ್ಯ 35 ಸಾವಿರ ರೂ. ಎಂದು ಅಂದಾಜಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.