Sunny Deol: 56 ಕೋಟಿ ಪಾವತಿ ಮಾಡದ್ದಕ್ಕೆ ನಟ ಸನ್ನಿ ಡಿಯೋಲ್‌ ಬಂಗಲೆ ಹರಾಜು


Team Udayavani, Aug 20, 2023, 7:38 PM IST

sunny deol

ಮುಂಬೈ: ಬಾಲಿವುಡ್‌ ನಟ ಮತ್ತು ಲೋಕಸಭಾ ಸದಸ್ಯ ಸನ್ನಿ ಡಿಯೋಲ್‌ 56 ಕೋಟಿ ರೂ. ಸಾಲ ಬಾಕಿ ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ ಮುಂಬೈನ ಜುಹೂದಲ್ಲಿರುವ ಅವರ ವಿಲ್ಲಾ ಹರಾಜು ಹಾಕಲಾಗುತ್ತದೆ. ಈ ಬಗ್ಗೆ ಬ್ಯಾಂಕ್‌ ಆಫ್ ಬರೋಡಾ ಆ.19ರ ಸುದ್ದಿ ಪತ್ರಿಕೆಗಳಲ್ಲಿ ಬ್ಯಾಂಕ್‌ ಪ್ರಕಟಣೆ ಹೊರಡಿಸಿದೆ.

ಅಜಯ್‌ ಸಿಂಗ್‌ ಡಿಯೋಲ್‌ ಅಲಿಯಾಸ್‌ ಸನ್ನಿ ಡಿಯೋಲ್‌ ಅವರು ನಿಗದಿತ ಸಮಯದಲ್ಲಿ ಸಾಲ ತೀರಿಸಲು ವಿಫ‌ಲವಾಗಿರುವ ಹಿನ್ನೆಲೆಯಲ್ಲಿ ಸೆ.25ರಂದು ಅವರಿಗೆ ಸೇರಿದ ವಿಲ್ಲಾದ ಇ-ಹರಾಜು ನಡೆಸಲಾಗುವುದು ಎಂದು ಬ್ಯಾಂಕ್‌ ಪ್ರಕಟಿಸಿದೆ. ನಿಯಮದ ಪ್ರಕಾರ ಸತತ 90 ದಿನಗಳು ಅಸಲು ಮತ್ತು ಬಡ್ಡಿ ಪಾವತಿಸದಿದ್ದರೆ, ಆಗ ಸಾಲವು ಅನುತ್ಪಾದಿತ ಆಸ್ತಿ ಆಗಲಿದೆ. ಅಂತಹ ಆಸ್ತಿಯ ಹರಾಜು ಹಾಕಲು ಬ್ಯಾಂಕಿಗೆ ಅಧಿಕಾರವಿರಲಿದೆ.

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.