Mangaluru ಪೊಲೀಸ್ ಅಧಿಕಾರಿಯೆಂದು ಹೇಳಿ ವಂಚನೆ ಯತ್ನ: ವಿದ್ಯಾರ್ಥಿ ಬಂಧನ
Team Udayavani, Aug 20, 2023, 11:26 PM IST
ಮಂಗಳೂರು: ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚಿಸಲು ಯತ್ನಿಸಿದ ನಗರದ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಕೇರಳ ಮೂಲದ ಬೆನಿಡಿಕ್ಟ್ ಸಾಬೂ (25)ನನ್ನು ಶನಿವಾರ ಉರ್ವ ಪೊಲೀಸರು ಬಂಧಿಸಿದ್ದಾರೆ.
ಈತನಿಂದ ರಾ, ಕೇರಳ ರಾಜ್ಯ ಪೊಲೀಸ್ ಮತ್ತು ಕೇರಳ ರಾಜ್ಯದ ಕೃಷಿ ಇಲಾಖೆಯ ನಕಲಿ ಐಡಿ ಕಾರ್ಡ್ಗಳು, ಒಂದು ಜತೆ ಪಿಎಸ್ಐ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್ಟಾಪ್ ಮತ್ತು 2 ಮೊಬೈಲ್ ಸೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾಲೇಜುಗಳಲ್ಲಿ ನಡೆಯುತ್ತಿರುವ ವಿಶೇಷ ಜಾಗೃತಿ ಅಭಿಯಾನದ ಸಂದರ್ಭ ದೊರೆತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ. ಈತನಿಂದ ಯಾರಾದರೂ ವಂಚನೆಗೊಳಗಾಗಿದ್ದರೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.