Daily Horoscope: ಚತುರತೆಯಿಂದ ಕೂಡಿದ ಕಾರ್ಯ ವೈಖರಿ, ನಿರೀಕ್ಷಿತ ಸ್ಥಾನ ಮಾನ ವೃದ್ಧಿ


Team Udayavani, Aug 22, 2023, 7:25 AM IST

1-Tuesday

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ, ಗಣ್ಯರ ಭೇಟಿ, ಸ್ಥಾನಮಾನ ವೃದ್ಧಿ, ಧನ ಸಂಪತ್ತಿನಲ್ಲಿ ಸಂತೋಷ.

ವೃಷಭ : ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರ ದಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ಬೇಡ. ಹಣಕಾಸಿನಲ್ಲಿ ಹಿಡಿತ. ದಂಪತಿಗಳಲ್ಲಿ ಪ್ರೀತಿ ವೃದ್ಧಿ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ತೊಂದರೆ, ಗೃಹ ಸಂಬಂಧೀ ಖರ್ಚು.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಮಾವನಿಂದ ಸಹಕಾರ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಆಸ್ತಿ ವಿಚಾರದಲ್ಲಿ ಪ್ರಗತಿ.

ಕನ್ಯಾ: ಹೆಚ್ಚಿನ ಪರಿಶ್ರಮದಿಂದ ದೇಹಾಯಾಸ ಆರೋಗ್ಯದ ಬಗ್ಗೆ ಅಸಡ್ಡೆ ಮೂಡಿಸದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಮಾನ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ.

ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಸುವಂತಹ ಕಾರ್ಯ ಶೈಲಿ. ಸ್ವಾರ್ಜಿತ ಧನ ಸಂಪತ್ತು.ಅವಿವಾಹಿ ತರಿಗೆ ಯೋಗ. ಆರೋಗ್ಯ ಉತ್ತಮ.

ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಬಂಧು ಮಿತ್ರರ ಸಹಕಾರ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಗುರುಹಿರಿಯರಿಂದ ಸಹಕಾರ.

ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಬೇಡ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಅಗತ್ಯ. ಬಂಧು ಮಿತ್ರರಲ್ಲಿ ನಿಷ್ಠುರ ಸಲ್ಲದು.

ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ, ಹಣಕಾಸಿನ ವಿಚಾರದಲ್ಲಿ ಸ್ಪಷ್ಪತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ದೂರದ ಮಿತ್ರರ ಭೇಟಿ.

ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರದಲ್ಲಿ ಬದಲಾವಣೆ.

ಟಾಪ್ ನ್ಯೂಸ್

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.