ODI World Cup 2023; ಹೈದರಾಬಾದ್ ಕ್ರಿಕೆಟ್ ಮಂಡಳಿ ಮನವಿ ತಿರಸ್ಕರಿಸಿದ ಬಿಸಿಸಿಐ


Team Udayavani, Aug 22, 2023, 5:09 PM IST

ODI World Cup 2023; BCCI rejected Hyderabad Cricket Association’s request

ಮುಂಬೈ: ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ ಸಕಲ ಸಿದ್ದತೆಗಳು ನಡೆಯುತ್ತಿದೆ. ಈ ವರ್ಷದ ಅಕ್ಟೋಬರ್ ನಲ್ಲಿ ಆರಂಭವಾಗಲಿರುವ ಮೆಗಾ ಕ್ರಿಕೆಟ್ ಕೂಟಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸರ್ವ ಸಜ್ಜಾಗಿದ್ದು, ಸುಸೂತ್ರವಾಗಿ ಪಂದ್ಯಾವಳಿ ನಡೆಸಲು ಯೋಜನೆ ರೂಪಿಸಿದೆ.

ಐಸಿಸಿ ಮತ್ತು ಬಿಸಿಸಿಐ ಆರಂಭದಲ್ಲಿ ಒಂದು ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಕೆಲವು ಸದಸ್ಯ ರಾಷ್ಟ್ರಗಳು ಮತ್ತು ಆತಿಥ್ಯ ವಹಿಸುವ ಕೆಲವು ರಾಜ್ಯ ಸಂಸ್ಥೆಗಳ ಮನವಿಯ ಮೇರೆಗೆ ಭಾರತ- ಪಾಕ್ ಪಂದ್ಯ ಸೇರಿ ಹಲವು ಪಂದ್ಯಗಳನ್ನು ದಿನಾಂಕ ಬದಲಾವಣೆ ಮಾಡಲಾಗಿತ್ತು. ಆದರೆ ಇದೀಗ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್ ಮತ್ತೆ ದಿನಾಂಕ ಬದಲಾವಣೆಗೆ ಮನವಿ ಮಾಡಿದ್ದು, ಆದರೆ ಅದನ್ನು ಬಿಸಿಸಿಐ ತಿರಸ್ಕರಿಸಿದೆ.

ಅಕ್ಟೋಬರ್ 9 ಮತ್ತು 10 ರಂದು ಹೈದರಾಬಾದ್ ನ ಉಪ್ಪಲ್ ಕ್ರೀಡಾಂಗಣದಲ್ಲಿ ಬ್ಯಾಕ್-ಟು-ಬ್ಯಾಕ್ ಪಂದ್ಯಗಳನ್ನು ಆಯೋಜಿಸುವ ಕುರಿತು ಮಂಡಳಿಯು ಕಳವಳ ತೋರಿತ್ತು.

ಇದನ್ನೂ ಓದಿ:ಗ್ಲಾಮರ್‌ ಗಾಡಿಯಲ್ಲಿ ಮಾರಕಾಸ್ತ್ರ: ಡಬ್ಬಿಂಗ್‌ ರೈಟ್ಸ್‌ನಲ್ಲಿ ನಿರ್ಮಾಪಕರು ಅರ್ಧ ಸೇಫ್

“ನಾವು ಬಿಸಿಸಿಐ ಜೊತೆ ಚರ್ಚೆಯಲ್ಲಿ ತೊಡಗಿದ್ದೇವೆ ಮತ್ತು ವೇಳಾಪಟ್ಟಿಯನ್ನು ಬದಲಾಯಿಸುವುದು ಈ ಹಂತದಲ್ಲಿ ಕಾರ್ಯಸಾಧ್ಯವಲ್ಲ ಎಂದು ಅವರು ಸೂಚಿಸಿದ್ದಾರೆ. ಆದ್ದರಿಂದ, ನಾವು ಸಹಕರಿಸಲು ಸಮ್ಮತಿಸಿದ್ದೇವೆ” ಮೂಲಗಳು ಹೇಳಿದೆ.

ಹೈದರಾಬಾದ್ ಅಕ್ಟೋಬರ್ 9 ರಂದು ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವನ್ನು ಆಯೋಜಿಸಲಿದೆ. ಅದರ ಮರುದಿನ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯವನ್ನು ಆಯೋಜಿಸಲಿದೆ. ಎರಡೂ ಪಂದ್ಯಗಳು ಹಗಲು/ರಾತ್ರಿ ಪಂದ್ಯಗಳಾಗಿವೆ.

“ಶ್ರೀಲಂಕಾ ಮತ್ತು ಪಾಕಿಸ್ತಾನವು ಉಪ್ಪಲ್ ಕ್ರೀಡಾಂಗಣದಲ್ಲಿಯೇ ಅಭ್ಯಾಸ ಮಾಡಲು ಬಯಸುತ್ತದೆ ಎಂದು ನಾವು ಊಹಿಸಿದ್ದೇವೆ, ಆದರೆ ವೇಳಾಪಟ್ಟಿಯ ಕಾರಣ ಇದು ಸಾಧ್ಯವಿಲ್ಲ. ಆದರೆ, ಪರ್ಯಾಯ ಸ್ಥಳದಲ್ಲಿ ಅಭ್ಯಾಸ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಬಹುದು ಎಂದು ನಮಗೆ ತಿಳಿಸಲಾಗಿದೆ. ನಾವು ಜಿಮ್ಖಾನಾ ಮೈದಾನದಲ್ಲಿ ಆಯೋಜಿಸುತ್ತೇವೆ” ಎಂದು ಆಂಧ್ರಪ್ರದೇಶದ ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಪ್ರಸಾದ್ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

T-20-Captains

Womens T20 World Cup: ಪುರುಷರು ಆಯ್ತು ಈಗ ವನಿತಾ ಕ್ರಿಕೆಟ್‌ ಸಮರ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.