Pawan Kalyan: ಈ ಕಾರಣದಿಂದ ಪವರ್‌ ಸ್ಟಾರ್‌ ʼಉಸ್ತಾದ್ ಭಗತ್‌ʼನಿಂದ ಹೊರಬಿದ್ದ ಪೂಜಾ ಹೆಗ್ಡೆ

ʼಉಸ್ತಾದ್ ಭಗತ್‌ʼ ಅಖಾಡ ಸೇರಿದ ಬಹುಭಾಷಾ ನಟಿ

Team Udayavani, Aug 22, 2023, 5:42 PM IST

pooj

Pawan Kalyan: ಈ ಕಾರಣದಿಂದ ಪವರ್‌ ಸ್ಟಾರ್‌ ʼಉಸ್ತಾದ್ ಭಗತ್‌ʼನಿಂದ ಹೊರಬಿದ್ದ ಪೂಜಾ ಹೆಗ್ಡೆ

ಹೈದರಾಬಾದ್: ಪವನ್‌ ಕಲ್ಯಾಣ್‌ ಅವರ ʼಉಸ್ತಾದ್ ಭಗತ್ ಸಿಂಗ್’ ಸೆಟ್ಟೇರುವ ಮುನ್ನವೇ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಿದೆ. ಸಿನಿಮಾದ ನಾಯಕಿ ಯಾರೆನ್ನುವ ಕುರಿತು ಅನೇಕ ಗಾಸಿಪ್‌ ಗಳ ಹಬ್ಬಿದ್ದು, ಇದೀಗ ಈ ಬಗ್ಗೆ ಮತ್ತೊಂದು ಸುದ್ದಿ ಹೊರಬಿದ್ದಿದೆ.

ʼಉಸ್ತಾದ್ ಭಗತ್ ಸಿಂಗ್’ ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಪವನ್‌ ಕಲ್ಯಾಣ್‌ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಹರೀಶ್ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ಬಹುಭಾಷಾ ನಟಿ ಪೂಜಾ ಹೆಗ್ಡೆ ನಟಿಸಲಿದ್ದಾರೆ ಎನ್ನುವ ಮಾತುಗಳು ಆರಂಭಿಕವಾಗಿ ಕೇಳಿ ಬಂದಿತ್ತು. ಆ ಬಳಿಕ ಅವರು ಈ ಸಿನಿಮಾದಲ್ಲಿ ಇರುವ ಬಗ್ಗೆ ಕೆಲವೊಂದು ಗಾಸಿಪ್‌ ಗಳು ಹರಿದಾಡಿತ್ತು.

ಪೂಜಾ ಹೆಗ್ಡೆ ಅವರ ಕಳೆದ ಕೆಲ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ಹಿಟ್‌ ಆಗಿಲ್ಲ. ಸತತ ಸೋಲಿನಿಂದ ನಟಿ ಪೂಜಾ ಹೆಗ್ಡೆ ಈಗ ತನ್ನ ಸ್ಕ್ರಿಪ್ಟ್‌ ಗಳನ್ನು ಎಚ್ಚರಿಕೆ ವಹಿಸಿಕೊಂಡು ಆಯ್ದುಕೊಳ್ಳುತ್ತಿದ್ದಾರೆ. ತನಗೆ ಸೂಕ್ತವಾದ ಸ್ಕ್ರಿಪ್ಟ್‌ ಗಳನ್ನು ಮಾತ್ರ ಆಯ್ದುಕೊಳ್ಳುತ್ತಿದ್ದಾರೆ. ಇದೀಗ ʼಉಸ್ತಾದ್ ಭಗತ್’ ಚಿತ್ರದಿಂದ ಕರಾವಳಿ ಚೆಲುವೆ ಹೊರಬಿದ್ದಿದ್ದಾರೆ.

ʼಉಸ್ತಾದ್ ಭಗತ್ ಸಿಂಗ್’ ಸಿನಿಮಾದಲ್ಲಿ ಪವನ್‌ ಕಲ್ಯಾಣ್‌ ಅವರೊಂದಿಗೆ ಬಹುಭಾಷಾ ನಟಿ ಶ್ರೀಲೀಲಾ ಕಾಣಿಸಿಕೊಳ್ಳಲಿದ್ದಾರೆ.

ಸೆ. 5ರಿಂದ ಸಿನಿಮಾದ ಚಿತ್ರೀಕರಣ ಆರಂಭಗೊಳ್ಳಲಿದ್ದು, ಈ ಸಿನಿಮಾದಲ್ಲಿ ಶ್ರೀಲೀಲಾ, ಅಶುತೋಷ್ ರಾಣಾ, ನವಾಬ್ ಶಾ, ಬಿ ಎಸ್ ಅವಿನಾಶ್, ಗೌತಮಿ ಮತ್ತು ಚಮ್ಮಕ್ ಚಂದ್ರ ಮುಂತಾದವರು ನಟಿಸಲಿದ್ದಾರೆ ಎಂದು ಮೈತ್ರಿ ಮೂವೀ ಮೇಕರ್ಸ್ ತಿಳಿಸಿದೆ.

ʼಉಸ್ತಾದ್ ಭಗತ್ ಸಿಂಗ್ʼ ಚಿತ್ರವು 2016 ರಲ್ಲಿ ಬಿಡುಗಡೆಯಾದ ಅಟ್ಲೀ ಅವರ ತಮಿಳು ಚಿತ್ರ ʼಥೇರಿʼಯ ರಿಮೇಕ್ ಎನ್ನಲಾಗಿದ್ದು, ತಮಿಳಿನಲ್ಲಿ ದಳಪತಿ ವಿಜಯ್, ಸಮಂತಾ ರೂತ್ ಪ್ರಭು ಮತ್ತು ಆಮಿ ಜಾಕ್ಸನ್ ನಟಿಸಿದ್ದರು. ಕಾಲಿವುಡ್‌ ನಲ್ಲಿ ʼಥೇರಿʼ ಸೂಪರ್‌ ಹಿಟ್‌ ಆಗಿತ್ತು.

ಇತ್ತೀಚೆಗೆ ರಿಲೀಸ್‌ ಆದ ಪವನ್‌ ಕಲ್ಯಾಣ್‌ ಹಾಗೂ ಸಾಯಿ ಧರಮ್ ತೇಜ್ ಅವರ ʼಬ್ರೋʼ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಂಡಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.