Raksha Bandhan: ಪ್ರಧಾನಿ ಮೋದಿಗೆ ರಾಖಿ ಕಟ್ಟಲು ದೆಹಲಿಗೆ ಬರಲಿದ್ದಾರೆ ಪಾಕಿಸ್ತಾನಿ ತಂಗಿ!

ಕಳೆದ 30 ವರ್ಷಗಳಿಂದ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದಾರೆ ಈ ಸಹೋದರಿ

Team Udayavani, Aug 22, 2023, 7:15 PM IST

rak

ನವದೆಹಲಿ: ಆ. 30 ರಂದು ಭ್ರಾತೃತ್ವದ ಸಂಕೇತದ ರಕ್ಷಾಬಂಧನ. ರಕ್ಷಾಬಂಧನದ ದಿನದಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವುದಕ್ಕಾಗಿ ಅವರ ʻಪಾಕಿಸ್ತಾನಿ ತಂಗಿʼ ಎಂದೇ ಕರೆಸಿಕೊಳ್ಳುತ್ತಿರುವ ಕ್ವಾಮರ್‌ ಮೋಸಿನ್‌ ಶೇಖ್‌ ಅವರು ಈ ಬಾರಿ ದೆಹಲಿಗೆ ತೆರಳಲಿದ್ದಾರೆ. ತಮ್ಮ ವಿವಾಹದ ಬಳಿಕ ಅಹಮದಾಬಾದ್‌ನಲ್ಲಿ ನೆಲೆಯಾಗಿರುವ ಪಾಕಿಸ್ತಾನಿ ಮೂಲದ ಮೋಸಿನ್‌ ಶೇಖ್‌ ಕಳೆದ 30 ವರ್ಷಗಳಿಂದ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದಾರಂತೆ.

ಕೋವಿಡ್‌ ಸಮಯದಲ್ಲಿ ಅವರಿಗೆ ಮೋದಿಯವರನ್ನು ಸಾಧ್ಯವಾಗಿರಲಿಲ್ಲ. ಆದರೂ ಅವರು ತಾವೇ ತಯಾರಿಸಿದ ರಾಖಿಯನ್ನು ಪೋಸ್ಟ್‌ ಮುಖಾಂತರ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದರು. ಕಳೆದ ವರ್ಷವೂ ಪೋಸ್ಟ್‌ ಮೂಲಕ ಅವರು ಪ್ರಧಾನಿ ಅವರಿಗೆ ರಾಖಿ ಕಳುಹಿಸಿ 2024ರ ಚುನಾವಣೆಗೆ ಶುಭಹಾರೈಸಿದ್ದರು. ಈ ಬಾರಿ ಮುಖತಃ ಮೋದಿ ಅವರನ್ನು ಭೇಟಿಯಾಗಿ ರಾಖಿ ಕಟ್ಟಲಿದ್ದಾರೆ.

ರಾಖಿ ಕಟ್ಟುವುದರ ಜೊತೆಗೆ ಮೋದಿಯವರಿಗೆ ಉಡುಗೊರೆಯನ್ನು ನೀಡುವ ಅವರು ಈ ಬಾರಿ ಕೃಷಿಯ ಬಗೆಗಿನ ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಲಿದ್ಧಾರಂತೆ. ಮೋದಿಯವರು ಇಂತಹ ಪುಸ್ತಕಗಳನ್ನು ಓದಲು ಇಷ್ಟಪಡುತ್ತಾರೆ ಎಂದು ಅವರು ಹೇಳಿದ್ದಾರೆ.

ʻಮೋದಿಯವರಿಗೆ ಈ ಬಾರಿ ನಾನೇ ರಾಖಿಯನ್ನು ತಯಾರಿಸಿದ್ದೇನೆ. ಜೊತೆಗೆ  ಕೃಷಿಯ ಬಗೆಗಿನ ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಲಿದ್ದೇನೆ. ಕಳೆದ 3 ವರ್ಷಗಳಿಂದ ಭೇಟಿಯಾಗಿರಲಿಲ್ಲ. ಹಾಗಾಗಿ ಈ ಬಾರಿಯ ಭೇಟಿ ವಿಶೇಷವೆನಿಸುತ್ತಿದೆʼ ಎಂದು ಕ್ವಾಮರ್‌ ಮೋಸಿನ್‌ ಶೇಖ್‌ ಹೇಳಿಕೊಂಡಿದ್ಧಾರೆ.

ʻನಾನು ಅವರು ಗುಜರಾತ್‌ನ ಮುಖ್ಯಮಂತ್ರಿ ಆಗಬೇಕು ಎಂದು ಹಾರೈಸಿದ್ದೆ. ಅದು ಸತ್ಯವಾಗಿದೆ. ಈಗ ಪ್ರಧಾನಿಯಾಗಿ ದೇಶದ ಸೇವೆ ಮಾಡುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ಧೀರ್ಘ ಆಯಸ್ಸು ಸಿಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಹೇಳಿದ್ಧಾರೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.