![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 22, 2023, 9:08 PM IST
ದಾಂಡೇಲಿ : ಬಾದ್ರಪದ ಶುಕ್ಲದ ಚೌತಿಗೆ ದಿನಗಣನೆ ಆರಂಭವಾಗಿದೆ. ಎಲ್ಲ ಧರ್ಮಿಯರ ಅತ್ಯಂತ ಇಷ್ಟದ ಹಬ್ಬಗಳಲ್ಲಿ ಗಣೇಶನ ಹಬ್ಬ ಅತ್ಯಂತ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಗಣಪತಿ ಆಚರಿಸಿದ್ರೆ ಹಾಗೇನೆ ಒಗ್ಗಟ್ಟು, ಎಲ್ಲರನ್ನು ಒಂದುಗೂಡಿಸುವ ಶಕ್ತಿದೇವರೆಂದೆ ಕರೆಯಲ್ಪಡುವ ದೇವರಾಗಿದ್ದಾರೆ. ಅಂದ ಹಾಗೆ ಮುಂದಿನ ತಿಂಗಳು ಸೆಪ್ಟೆಂಬರ್ 19 ರಂದು ಚೌತಿ ಹಬ್ಬ ನಡೆಯಲಿದೆ. ಚೌತಿ ಹಬ್ಬದಂದು ಹಿಂದೂ ಧರ್ಮಿಯರ ಹೆಚ್ಚಿನ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುವುದು ವಾಡಿಕೆ ಮತ್ತು ಆಚರಣೆಯಾಗಿ ಮುಂದುವರಿದಿದೆ.
ಚೌತಿಗೆ ಇನ್ನೇನು ಒಂದು ತಿಂಗಳು ಇರುವಾಗಲೆ ಬಣ್ಣ ಬಣ್ಣದ ಗಣೇಶನ ಮೂರ್ತಿಗಳು ದಾಂಡೇಲಿ ನಗರದ ಮಾರುಕಟ್ಟೆಯನ್ನು ಪ್ರವೇಶಿಸಿವೆ.
ನಗರದ ಜೆ.ಎನ್.ರಸ್ತೆ, ಬರ್ಚಿ ರಸ್ತೆ, ಸಂಡೆ ಮಾರ್ಕೆಟ್ ಮೊದಲಾದ ಕಡೆಗಳಲ್ಲಿ ಗಣೇಶನ ಮೂರ್ತಿಗಳು ಮಾರಾಟಕ್ಕೆ ಅಣಿಯಾಗಿದ್ದು, ಹಿಂದೂ ಧರ್ಮಿಯರನ್ನು ತನ್ನತ್ತ ಸೆಳೆಯತೊಡಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.