UK: ಮಲ್ಯ, ನೀರವ್ ವಿರುದ್ಧ ಕ್ರಮ ಖಚಿತ: ಭಾರತದಲ್ಲಿನ ಯು.ಕೆ. ರಾಯಭಾರಿ ಎಲಿಸ್ ಹೇಳಿಕೆ
ಮಲ್ಯ, ನೀರವ್ ಗಡಿಪಾರಿಗೆ ಕೋರ್ಟ್ ಕಲಾಪವೇ ಸಮಸ್ಯೆ
Team Udayavani, Aug 22, 2023, 10:01 PM IST
ನವದೆಹಲಿ: ಉದ್ಯಮಿಗಳಾಗಿರುವ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಜಗತ್ತಿನ ದೇಶಭ್ರಷ್ಟರಿಗೆ ಯು.ಕೆ. ಆಕರ್ಷಿತ ತಾಣವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ನಮ್ಮ ದೇಶದ ಸರ್ಕಾರ ಬಯಕೆಯನ್ನೂ ಹೊಂದಿಲ್ಲ ಎಂದು ಭಾರತದಲ್ಲಿ ಬ್ರಿಟನ್ನ ರಾಯಭಾರಿಯಾರಿ ಅಲೆಕ್ಸ್ ಎಲಿಸ್ ಹೇಳಿದ್ದಾರೆ.
ಆಂಗ್ಲ ಸುದ್ದಿವಾಹಿನಿ “ನ್ಯೂಸ್18’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮಲ್ಯ ಮತ್ತು ನೀರವ್ರನ್ನು ಯಾವಾಗ ಭಾರತಕ್ಕೆ ಹಸ್ತಾಂತರಿಸಲಾಗುತ್ತದೆ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
“ಭಾರತೀಯರ ನೋವು ನಮಗೆ ಅರಿವಾಗುತ್ತದೆ. ಈ ವಿಚಾರದಲ್ಲಿ ಎಲ್ಲ ರೀತಿಯ ಸಹಕಾರ ನೀಡಲು ನಾವು ಸಿದ್ಧ. ಸರ್ಕಾರ ಈಗಾಗಲೇ ಇಬ್ಬರನ್ನೂ ಗಡಿಪಾರು ಮಾಡಲು ಈಗಾಗಲೇ ಒಪ್ಪಿಗೆ ನೀಡಲಾಗಿದೆ. ಆದರೆ ವಿಷಯ ನ್ಯಾಯಾಲಯದಲ್ಲಿದೆ. ಒಂದು ಸ್ವತಂತ್ರ ನ್ಯಾಯವ್ಯವಸ್ಥೆಯನ್ನು ಇಂಗ್ಲೆಂಡ್ ಹೊಂದಿರುವುದರಿಂದ ಅದರ ತೀರ್ಪುಗಳಂತೆ ನಾವು ನಡೆಯಬೇಕಾಗುತ್ತದೆ’ ಎಂದು ಅಲೆಕ್ಸ್ ಎಲಿಸ್ ಹೇಳಿದ್ದಾರೆ. 76 ವರ್ಷಗಳಿಂದ ಹಿಂದೆ ಇದ್ದ ಇಂಗ್ಲೆಂಡ್ಗೂ, ಈಗಿನ ಇಂಗ್ಲೆಂಡ್ಗೂ ಬಹಳ ವ್ಯತ್ಯಾಸವಿದೆ. ಈಗ ಇಂಗ್ಲೆಂಡ್ ಪ್ರಧಾನಿ ಭಾರತದ ಸ್ವಾತಂತ್ರ್ಯ ದಿನಾಚರಣೆಯಂದು ಜೈಶ್ರೀರಾಮ್ ಎಂದು ಹೇಳುತ್ತಾರೆ ಎಂದು ಎಲಿಸ್ ಹೇಳಿದ್ದಾರೆ. ಇದಲ್ಲದೆ ಎರಡೂ ದೇಶಗಳ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಜಾರಿಗೆ ಬರುವುದು ಅಗತ್ಯವಾಗಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.