Ramayan; ನಿತೇಶ್ ತಿವಾರಿ ಚಿತ್ರದಿಂದ ಆಲಿಯಾ ಔಟ್: ಸೀತೆ ಪಾತ್ರದಲ್ಲಿ ಯಾರು?

ರಾವಣನ ಪಾತ್ರದಲ್ಲಿ ಯಶ್ ನಟಿಸುತ್ತಾರೆಯೇ?

Team Udayavani, Aug 24, 2023, 7:38 PM IST

1-w-wqewq

ಮುಂಬಯಿ: ಬಾಲಿವುಡ್‌ ಮತ್ತೊಂದು ಬಹುಕೋಟಿ ನಿರ್ಮಾಣ ವೆಚ್ಚದ ಸಿನಿಮಾಕ್ಕೆ ತಯಾರಾಗಿದ್ದು, ಸೆಟ್ಟೇರುವ ಮುನ್ನವೇ ನಿತೇಶ್ ತಿವಾರಿ ಅವರ ಪೌರಾಣಿಕ ಕಥಾ ಹಂದರದ ಸಿನಿಮಾ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಬಾಲಿವುಡ್‌ ಈ ವರ್ಷ ಪ್ರಭಾಸ್‌ , ಸೈಫ್ ಅಲಿಖಾನ್ ನಟಿಸಿದ್ದ ʼಆದಿಪುರುಷ್‌ʼ ಸಿನಿಮಾ ತೆರೆ ಕಂಡಿತ್ತು. ʼರಾಮಯಣʼ ಕುರಿತಾದ ಬಹುಕೋಟಿ ನಿರ್ಮಾಣದ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭಾರೀ ನಿರಾಶೆ ಮೂಡಿಸಿತ್ತು ಮಾತ್ರವಲ್ಲದೆ ಋಣಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗಿ ಟೀಕೆಗೆ ಆಹಾರವಾಗಿತ್ತು. ಈ ಕಾರಣದಿಂದ ಈಗ ನಿತೇಶ್‌ ತಿವಾರಿ ಅವರ ʼರಾಮಾಯಣʼ ಎಂಬ ಟೈಟಲ್ ನ ಸಿನಿಮಾದ ಮೇಲೆ ಅತೀ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಸಿನಿಮಾ ವೈಭವೋಪೇತವಾಗಿ ಕಾಣಿಸಿಕೊಳ್ಳುವ ನಿಟ್ಟಿನಲ್ಲಿ ಸೆಟ್ ವಿನ್ಯಾಸಗಳು, ವಿಎಫ್‌ ಎಕ್ಸ್, ನಿರೂಪಣೆ ಸೇರಿದಂತೆ ಇತರ ಕೆಲಸಗಳಿಗೆ ಸಾಕಷ್ಟು ತಯಾರಿಯ ಅಗತ್ಯವಿದೆ. ಈ ಕಾರಣದಿಂದ ಸಿನಿಮಾ ತಂಡ ನಿಧಾನವಾಗಿಯೇ ತಯಾರಿಯಲ್ಲಿ ನಿರತವಾಗಿದೆ.

ರಣ್‌ ಬೀರ್‌ ಕಪೂರ್‌ ಅವರು ರಾಮನಾಗಿ, ರಾಕಿಂಗ್ ಸ್ಟಾರ್ ಯಶ್‌ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಪ್ರತಿಭಾ ಸಂಪನ್ನ ಬಹು ತಾರಾಗಣ ಸಿನಿಮಾದಲ್ಲಿ ಇರಲಿದೆ ಎನ್ನಲಾಗಿತ್ತು. ಆದರೆ ಇದೀಗ ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಆಲಿಯಾ ಭಟ್‌ ಸಿನಿಮಾದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ಸಾಯಿ ಪಲ್ಲವಿ ಅವರು ಆಲಿಯಾ ಅವರ ಬದಲಿಗೆ ಪಾತ್ರ ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಹಲವರು ಅಭಿಪ್ರಾಯ ಹೊರ ಹಾಕಿದ್ದು, ಅವರು ಬಾಲಿವುಡ್ ಚಿತ್ರದಲ್ಲೂ ನಟಿಸುವುದಿಲ್ಲ ಎನ್ನಲಾಗಿದೆ. ಆದರೆ ಯಶ್ ಆಗಲಿ ರಾಮಾಯಣದ ನಿರ್ಮಾಪಕರಾಗಲಿ ಯಾವುದನ್ನೂ ನಿರಾಕರಿಸಿಲ್ಲ ಅಥವಾ ಖಚಿತಪಡಿಸಿಲ್ಲ.

ಯಶ್ ಅವರು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್‌ ಅವರ ಬಿಗ್ ಬಜೆಟ್ ಆಕ್ಷನ್ ಥ್ರಿಲ್ಲರ್‌ ನಲ್ಲಿ ನಟಿಸಲು ಬದ್ಧರಾಗಿದ್ದಾರೆ, ಆದ್ದರಿಂದ ರಾಮಾಯಣದಲ್ಲಿ ಅವರ ಪಾತ್ರ ಅವರು ಆದ್ಯತೆ ನೀಡುವುದರ ಮೇಲೆ ಅವಲಂಬಿತವಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.