US: ನನ್ನನ್ನು ಖರೀದಿಸಲು ಸಾಧ್ಯವಿಲ್ಲ: ವಿವೇಕ್ ರಾಮಸ್ವಾಮಿ ಚಾಟಿ
Team Udayavani, Aug 24, 2023, 9:07 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಅಭ್ಯರ್ಥಿ ಸ್ಥಾನದ ಜಟಾಪಟಿಯಲ್ಲಿ ಭಾರೀ ಸುದ್ದಿಯಾಗಿರುವ ಭಾರತೀಯ ಮೂಲದ ಅಮೆರಿಕನ್ ಪ್ರಜೆ, ಉದ್ಯಮಿ ವಿವೇಕ್ ರಾಮಸ್ವಾಮಿ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅಮೆರಿಕದ ಪ್ರಬಲ ಅಭ್ಯರ್ಥಿ ಆಕಾಂಕ್ಷಿಗಳ ನಡುವೆಯೇ, ಮಾರಾಟಕ್ಕಿಲ್ಲದ ಏಕೈಕ ವ್ಯಕ್ತಿ ನಾನೊಬ್ಬನೇ ಎಂದು ಘೋಷಿಸಿಕೊಂಡಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಉತ್ಸುಕರಾಗಿರುವ 8 ಮಂದಿ ಆಕಾಂಕ್ಷಿಗಳಿಗಾಗಿ ಚರ್ಚಾ ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಪೈಕಿ ವಿವೇಕ್ ರಾಮಸ್ವಾಮಿಯೂ ಇದ್ದರು. ಆಕಾಂಕ್ಷಿಗಳ ನಡುವೆ ಮುಕ್ತ ಚರ್ಚೆ ಆರಂಭವಾಗುತ್ತಿದ್ದಂತೆ ಇತರೆ ಆಕಾಂಕ್ಷಿಗಳು ವಿವೇಕ್ ಅವರನ್ನು ಗುರಿಯಾಗಿಸಿ ಅವರೊಬ್ಬ ರಾಜಕೀಯ ಅನುಭವವೇ ಇಲ್ಲದ ವ್ಯಕ್ತಿ, ಅಂಥವರಿಗೆ ದೇಶದ ಅಧ್ಯಕ್ಷ ಸ್ಥಾನ ನೀಡಲು ಸಾಧ್ಯವೇ ಇಲ್ಲ. ಅವರ ಭಾಷಣಗಳು ಚಾಟ್ ಜಿಪಿಟಿಯ ನಕಲುಗಳು ಅವುಗಳನ್ನು ನಂಬಿ, ದೇಶ ನಡೆಸಲು ಸಾಧ್ಯವೇ ಇಲ್ಲ ಎಂದಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ವಿವೇಕ್, ಅನುಭವಿ ರಾಜಕಾರಣಿಗಳು ಸಿದ್ಧ ಘೋಷಣೆಗಳಿಂದ ದೇಶ ನಡೆಸಿದ್ದು ಸಾಕು, ಇನ್ನಾದರೂ ಜನರ ಮುಕ್ತ ಚರ್ಚೆಗಳು ಆರಂಭವಾಗಲಿ ಎಂದಿದ್ದಾರೆ. ಅಲ್ಲದೇ, ನನ್ನನ್ನು ಈ ದೇಶ ಸ್ವೀಕರಿಸಲು ಒಪ್ಪಿದೆ. ಕಾರಣ, ಈ ವೇದಿಕೆಯಲ್ಲಿ ದುಡ್ಡಿಗೆ ಮಾರಾಟವಾಗದ, ಕೊಂಡುಕೊಳ್ಳಲು ಸಾಧ್ಯವೂ ಇಲ್ಲದ ವ್ಯಕ್ತಿ ನಾನೊಬ್ಬನೇ ಎಂದು ವಿವೇಕ್ ಚಾಟಿ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.