Chandrayaan-3: ವಿಶ್ವದ ಮಾನವತೆಗೆ ಇಸ್ರೋ ಸಾಧನೆ ಸಹಕಾರಿ: ಭಾಗವತ್‌


Team Udayavani, Aug 24, 2023, 10:25 PM IST

MOHAN BHAGVATH

ಬೆಂಗಳೂರು: ಇಲ್ಲಿಯವರೆಗೆ ಯಾರೂ ಇಳಿಯದ ಚಂದ್ರನ ದಕ್ಷಿಣ ಧ್ರುವದಲ್ಲಿ ನಾವು ಕಾಲಿಡುವ ಮೂಲಕ ನಮ್ಮ ವಿಜ್ಞಾನಿಗಳ ಸುದೀರ್ಘ‌ ಕಠಿನ ಪರಿಶ್ರಮ ಫ‌ಲ ಕೊಟ್ಟಿದೆ. ಸಂಪೂರ್ಣ ದೇಶಕ್ಕಾಗಿ ಮಾತ್ರವಲ್ಲದೆ, ವಿಶ್ವದ ಮಾನವತೆಗಾಗಿ ಈ ಸಾಧನೆ ಸಹಕಾರಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ| ಮೋಹನ್‌ ಭಾಗವತ್‌ ಹೇಳಿದರು.

ಇಸ್ರೋ ಉಡಾವಣೆಗೊಳಿಸಿದ ಭಾರತದ ಹೆಮ್ಮೆಯ ಚಂದ್ರಯಾನ-3 ಯೋಜನೆಯ ಯಶಸ್ಸಿನ ಬಳಿಕ ಮಾತನಾಡಿದ ಅವರು, “ವಸುಧೈವ ಕುಟುಂಬಕಂ’ ಎಂಬ ತನ್ನ ಸ್ನೇಹಯುತ ದೃಷ್ಟಿಯೊಂದಿಗೆ ಭಾರತ ಇಂದು ಇಡೀ ವಿಶ್ವಕ್ಕೆ ಶಾಂತಿ ಹಾಗೂ ಸಮೃದ್ಧಿಯನ್ನು ಪ್ರದಾನ ಮಾಡುವ ಕಾರ್ಯದ ನೇತೃತ್ವವನ್ನು ವಹಿಸಿದೆ. ಅದರ ಪ್ರತೀಕವಾಗಿ ಇಂದು ನಾವೆಲ್ಲರೂ ಆನಂದದಿಂದ ಸಂಭ್ರಮಿಸುತ್ತಿರುವ ಈ ಕ್ಷಣ ಸಾಧ್ಯವಾಗಿದೆ. ನಮ್ಮ ವಿಜ್ಞಾನಿಗಳು ನಮೆಲ್ಲರಿಗೂ ಧನ್ಯತೆಯ ಭಾವವನ್ನು ಒದಗಿಸಿ¨ªಾರೆ. ಅದಕ್ಕಾಗಿ ನಾವು ಅವರಿಗೆ ಕೃತಜ್ಞರು. ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದ ಸರಕಾರಕ್ಕೂ ಧನ್ಯವಾದಗಳು ಎಂದರು.

ಭಾರತ ಬೆಳೆಯುವ ಜತೆಗೆ ಜಗತ್ತನ್ನು ಬೆಳೆಸುತ್ತಿದೆ ಹಾಗೂ ಭಾರತ ಭೌತಿಕ ಮತ್ತು ಆಧ್ಯಾತ್ಮಿಕವಾದ ಪ್ರಗತಿಯ ಆಧಾರದ ಮೇಲೆ ವಿಶ್ವವನ್ನು ಮುನ್ನಡೆಸಲಿದೆ ಎಂಬ ಮಾತು ಈಗ ಸತ್ಯವಾಗುತ್ತಿದೆ. ಜ್ಞಾನ ಮತ್ತು ವಿಜ್ಞಾನದ ಕ್ಷೇತ್ರದಲ್ಲಿ ನಾವು ಪ್ರಗತಿ ಸಾಧಿಸೋಣ. ನೀಲಾಕಾಶದ ರೂಪಕ್ಕೆ ಹೊಸ ಭಾಷ್ಯ ಬರೆಯಲು ಮುಂದಾಗೋಣ. ಭೋಗದ ವಾತಾವರಣದಲ್ಲಿ ತ್ಯಾಗದ ಸಂದೇಶವನ್ನು ನೀಡೋಣ. ದಾಸ್ಯದ ಘನವಾದ ಮೋಡಗಳಿಂದ ಸುಖದ ವರ್ಷಧಾರೆಯಾಗುವಂತೆ ಮಾಡೋಣ – ಈ ಉದ್ದೇಶವನ್ನು ಸಾಕಾರಗೊಳಿಸಲು ಈಗ ಇಡೀ ರಾಷ್ಟ್ರಕ್ಕೆ ಆತ್ಮವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.