![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 24, 2023, 10:43 PM IST
ಬೆಂಗಳೂರು: ಭೂಮಾಪನ, ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯ ಮೋಜಿಣಿ ವ್ಯವಸ್ಥೆಯಡಿ ನೀಡಲಾಗುವ 11ಇ ಸ್ಕೆಚ್, ತತ್ಕಾಲ್ ಪೋಡಿ, ಭೂ ಪರಿವರ್ತನೆಗೆ ಅರ್ಜಿ ಮತ್ತು ಹದ್ದುಬಸ್ತು ನಂತಹ ವಿವಿಧ ಸೇವೆಗಳನ್ನು ಗ್ರಾಮ ಪಂಚಾಯತ್ಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸುವುದಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಈ ಸೇವೆಗಳನ್ನು ಪಡೆಯಲು ಜನರು ಹಿಂದೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಕಚೇರಿ ಅಥವಾ ಹೋಬಳಿ ಮಟ್ಟದಲ್ಲಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗಿತ್ತು. ಆದರೆ ಹೆಚ್ಚಿದ ಜನಸಂದಣಿ ಮತ್ತು ನಿಧಾನಗತಿಯ ಅರ್ಜಿ ವಿಲೇವಾರಿ ವ್ಯವಸ್ಥೆಯಿಂದ ಇದು ಸವಾಲಿನ ಕೆಲಸವಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ಗಳಲ್ಲಿಯೇ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಮೂಲಕ 11 ಇ ಸ್ಕೆಚ್, ತತ್ಕಾಲ್ ಪೋಡಿ, ಭೂ ಪರಿವರ್ತನೆಗಾಗಿ ಅರ್ಜಿ, ಮತ್ತು ಹದ್ದುಬಸ್ತುನಂತಹ ಅಗತ್ಯ ಸೇವೆಗಳನ್ನು ಪಡೆದುಕೊಳ್ಳುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.