Karnataka ವಿಧಾನ ಪರಿಷತ್ತು ಚುನಾವಣೆ: ಉಸ್ತುವಾರಿಗಳ ನೇಮಿಸಿದ ರಾಜ್ಯ ಬಿಜೆಪಿ


Team Udayavani, Aug 26, 2023, 6:32 PM IST

bjp

ಬೆಂಗಳೂರು: 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ತು ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಶಿಕ್ಷಕ ಮತ್ತು ಪದವೀಧರರ ಒಟ್ಟು ಏಳು ಕ್ಷೇತ್ರಗಳ ಚುನಾವಣೆಗೆ ಉಸ್ತುವಾರಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರ- ಬಿ.ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರ-ಸಿ.ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರ- ಆರ್.ಅಶೊಕ್, ಆಗ್ನೇಯ ಶಿಕ್ಷಕ ಕ್ಷೇತ್ರ- ಡಿ.ವಿ ಸದಾನಂದ ಗೌಡ, ನೈರುತ್ಯ ಶಿಕ್ಷಕ ಕ್ಷೇತ್ರ- ಸಿ.ಟಿ ರವಿ. ದಕ್ಷಿಣ ಶಿಕ್ಷಕ ಕ್ಷೇತ್ರ- ಕೆ.ಎಸ್ ಈಶ್ವರಪ್ಪ, ಬೆಂಗಳೂರು ಶಿಕ್ಷಕ ಕ್ಷೇತ್ರ- ಡಾ ಸಿ ಎನ್ ಅಶ್ವತ್ಥ್ ನಾರಾಯಣ ಅವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

Budget: Rs 5318 crore. Presentation of supplementary estimates

Budget: 5,318 ಕೋಟಿ ರೂ. ಪೂರಕ ಅಂದಾಜು ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

Budget: Rs 5318 crore. Presentation of supplementary estimates

Budget: 5,318 ಕೋಟಿ ರೂ. ಪೂರಕ ಅಂದಾಜು ಮಂಡನೆ

Nandikoor-Kasaragod ವಿದ್ಯುತ್‌ ಲೈನ್‌ ರಾಜ್ಯ ಸರಕಾರದ ವ್ಯಾಪ್ತಿಗೆ ಬರುವುದಿಲ್ಲ: ಜಾರ್ಜ್‌

Nandikoor-Kasaragod ವಿದ್ಯುತ್‌ ಲೈನ್‌ ರಾಜ್ಯ ಸರಕಾರದ ವ್ಯಾಪ್ತಿಗೆ ಬರುವುದಿಲ್ಲ: ಜಾರ್ಜ್‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.