![GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ](https://www.udayavani.com/wp-content/uploads/2024/12/GST-415x277.jpg)
Karnataka ವಿಧಾನ ಪರಿಷತ್ತು ಚುನಾವಣೆ: ಉಸ್ತುವಾರಿಗಳ ನೇಮಿಸಿದ ರಾಜ್ಯ ಬಿಜೆಪಿ
Team Udayavani, Aug 26, 2023, 6:32 PM IST
![bjp](https://www.udayavani.com/wp-content/uploads/2023/08/bjp-5-620x342.jpg)
ಬೆಂಗಳೂರು: 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ತು ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಶಿಕ್ಷಕ ಮತ್ತು ಪದವೀಧರರ ಒಟ್ಟು ಏಳು ಕ್ಷೇತ್ರಗಳ ಚುನಾವಣೆಗೆ ಉಸ್ತುವಾರಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರ- ಬಿ.ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರ-ಸಿ.ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರ- ಆರ್.ಅಶೊಕ್, ಆಗ್ನೇಯ ಶಿಕ್ಷಕ ಕ್ಷೇತ್ರ- ಡಿ.ವಿ ಸದಾನಂದ ಗೌಡ, ನೈರುತ್ಯ ಶಿಕ್ಷಕ ಕ್ಷೇತ್ರ- ಸಿ.ಟಿ ರವಿ. ದಕ್ಷಿಣ ಶಿಕ್ಷಕ ಕ್ಷೇತ್ರ- ಕೆ.ಎಸ್ ಈಶ್ವರಪ್ಪ, ಬೆಂಗಳೂರು ಶಿಕ್ಷಕ ಕ್ಷೇತ್ರ- ಡಾ ಸಿ ಎನ್ ಅಶ್ವತ್ಥ್ ನಾರಾಯಣ ಅವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದರು.
ತಮ್ಮೆಲ್ಲರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶೀಲರಾಗಲಿದ್ದಾರೆ.
ಎಲ್ಲರಿಗೂ ಅಭಿನಂದನೆಗಳು. pic.twitter.com/Eh8CwX2LoA
— BJP Karnataka (@BJP4Karnataka) August 26, 2023
ಟಾಪ್ ನ್ಯೂಸ್
![GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ](https://www.udayavani.com/wp-content/uploads/2024/12/GST-415x277.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.