Wine ನಾಶಪಡಿಸಲು 1425 ಕೋಟಿ ರೂ. ಪಾವತಿ! ಫ್ರಾನ್ಸ್‌ಗೆ ಈ ಮೊತ್ತ ನೀಡಿದ ಐರೋಪ್ಯ ಒಕ್ಕೂಟ

ವೈನ್‌ ಬೆಲೆ ಕುಸಿತದ ಹಿನ್ನೆಲೆ ಈ ಕ್ರಮ

Team Udayavani, Aug 26, 2023, 8:40 PM IST

Wine ನಾಶಪಡಿಸಲು 1425 ಕೋಟಿ ರೂ. ಪಾವತಿ! ಫ್ರಾನ್ಸ್‌ಗೆ ಈ ಮೊತ್ತ ನೀಡಿದ ಐರೋಪ್ಯ ಒಕ್ಕೂಟ

ನವದೆಹಲಿ:ಬೆಲೆ ತೀರಾ ಕುಸಿತಗೊಂಡಾಗ ರೈತರು ಪ್ರತಿಭಟನಾರ್ಥವಾಗಿ ಟೊಮೆಟೋ, ಈರುಳ್ಳಿಯಂಥ ತರಕಾರಿಗಳನ್ನು ರಸ್ತೆಗೆ ಎಸೆಯುವುದನ್ನು ನೀವು ನೋಡಿರುತ್ತೀರಿ. ಆದರೆ, ಎಲ್ಲಾದರೂ ಮದ್ಯವನ್ನು ಈ ರೀತಿ ನಾಶ ಮಾಡಿದ್ದನ್ನು ಕೇಳಿದ್ದೀರಾ?

ಫ್ರಾನ್ಸ್‌ನಲ್ಲಿ ವೈನ್‌ ಬೆಲೆ ಇಳಿಕೆಯಾಗಿದೆ ಎಂಬ ಕಾರಣಕ್ಕೆ ಹೆಚ್ಚುವರಿ ವೈನ್‌ ಅನ್ನು ನಾಶ ಮಾಡಲಾಗುತ್ತಿದೆ. ವಿಶೇಷವೆಂದರೆ, ವೈನ್‌ ನಾಶಪಡಿಸಲೆಂದೇ ಫ್ರಾನ್ಸ್‌ಗೆ ಐರೋಪ್ಯ ಒಕ್ಕೂಟವು ಬರೋಬ್ಬರಿ 1425.70 ಕೋಟಿ ರೂ.(160 ದಶಲಕ್ಷ ಯೂರೋ) ಗಳನ್ನು ನೀಡಿದೆ.

ಕ್ರಾಫ್ಟ್ ಬಿಯರ್‌ನ ಜನಪ್ರಿಯತೆ ಹೆಚ್ಚಿರುವುದು, ಜೀವನವೆಚ್ಚ ಹೆಚ್ಚಳವಾಗಿರುವುದು, ಅತಿಯಾದ ಉತ್ಪಾದನೆ ಸೇರಿದಂತೆ ಬೇರೆ ಬೇರೆ ಕಾರಣಗಳಿಂದಾಗಿ ವೈನ್‌ ಕುಡಿಯುವವರ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿದೆ. ಐರೋಪ್ಯ ಒಕ್ಕೂಟದಲ್ಲಿ ವೈನ್‌ ಉತ್ಪಾದನೆಯು ಶೇ.4ರಷ್ಟು ಹೆಚ್ಚಳವಾಗಿದ್ದರೂ, ಬಳಕೆ ಮಾತ್ರ ಶೇ.34ರಷ್ಟು ಕುಸಿತಗೊಂಡಿದೆ. ಹೀಗಾಗಿ, ವೈನ್‌ ಬೆಲೆಯೂ ಇಳಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಐರೋಪ್ಯ ಒಕ್ಕೂಟವು 1,420.70 ಕೋಟಿ ರೂ.ಗಳನ್ನು ಫ್ರಾನ್ಸ್‌ಗೆ ಪಾವತಿಸಿದೆ. ಈ ಮೊತ್ತವನ್ನು ಬಳಸಿಕೊಂಡು ಮಾರಾಟವಾಗದೇ ಉಳಿದ ವೈನ್‌ ಅನ್ನು ಖರೀದಿಸಿ, ಅದರಲ್ಲಿರುವ ಆಲ್ಕೋಹಾಲ್‌ ಅನ್ನು ಪ್ರತ್ಯೇಕಿಸಿ ಹ್ಯಾಂಡ್‌ ಸ್ಯಾನಿಟೈಸರ್‌, ಸ್ವತ್ಛಗೊಳಿಸುವ ಉತ್ಪನ್ನಗಳು, ಸುಗಂಧದ್ರವ್ಯಗಳ ತಯಾರಿಕೆಗೆ ಬಳಸಲು ನಿರ್ಧರಿಸಲಾಗಿದೆ. ಅಲ್ಲದೇ, ಸ್ವಲ್ಪ ಮೊತ್ತವನ್ನು ವೈನ್‌ ಬೆಳೆಗಾರರಿಗೆ ನೀಡಿ, ಆಲಿವ್‌ಗಳನ್ನು ಬೆಳೆಯುವಂತೆ ಸೂಚಿಸಲಾಗುತ್ತದೆ.

ವೈನ್‌ ಸೇವನೆ ಇಳಿಕೆ (ಜನವರಿಯಿಂದ ಜೂನ್‌ವರೆಗೆ)
ಇಟಲಿ- ಶೇ.7
ಸ್ಪೇನ್‌- ಶೇ.10
ಫ್ರಾನ್ಸ್‌- ಶೇ.15
ಜರ್ಮನಿ- ಶೇ.22
ಪೋರ್ಚುಗಲ್‌- ಶೇ.34

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.