World Badminton ಚಾಂಪಿಯನ್‌ಶಿಪ್‌: ಎಚ್‌.ಎಸ್‌. ಪ್ರಣಯ್‌ಗೆ ಕಂಚಿನ ಪದಕ


Team Udayavani, Aug 26, 2023, 11:59 PM IST

1-asdsad

ಕೋಪನ್‌ಹೆಗನ್‌ (ಡೆನ್ಮಾರ್ಕ್‌): ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಎಚ್‌.ಎಸ್‌. ಪ್ರಣಯ್‌ ಕಂಚಿನ ಪದಕ ಜಯಿಸಿ ದ್ದಾರೆ. ಶನಿವಾರದ ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್‌ನ‌ ಕುನ್ಲವುತ್‌ ವಿಟಿಡ್ಸರ್ನ್ ವಿರುದ್ಧ ಪರಾಭವಗೊಂಡ ಅವರು ದೊಡ್ಡ ಪದಕದಿಂದ ವಂಚಿತರಾಗ ಬೇಕಾಯಿತು. ವಿಟಿಡ್ಸರ್ನ್ 18-21, 21-13, 21-14ರಿಂದ ಗೆದ್ದರು.

ಭಾರತಕ್ಕೆ 14ನೇ ಪದಕ
ಇದು ವಿಶ್ವ ಬ್ಯಾಡ್ಮಿಂಟನ್‌ ಸ್ಪರ್ಧೆ ಯಲ್ಲಿ ಪ್ರಣಯ್‌ಗೆ ಒಲಿದ ಮೊದಲ ಹಾಗೂ ಭಾರತ ಗೆದ್ದ 14ನೇ ಪದಕ.
ಪ್ರಸಕ್ತ ಸೀಸನ್‌ನಲ್ಲಿ ಪ್ರಚಂಡ ಫಾರ್ಮ್ ನಲ್ಲಿರುವ ಎಚ್‌.ಎಸ್‌. ಪ್ರಣಯ್‌ ಕಳೆದ ರಾತ್ರಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಎರಡು ಬಾರಿಯ ಹಾಲಿ ಚಾಂಪಿಯನ್‌, ಆತಿಥೇಯ ಡೆನ್ಮಾರ್ಕ್‌ನ ವಿಕ್ಟರ್‌ ಅಕ್ಸೆಲ್ಸೆನ್‌ ಅವರನ್ನು ಮಣಿಸಿ ಪದಕವನ್ನು ಖಚಿತಗೊಳಿಸಿದ್ದರು. ತವರಿನ ಅಭಿಮಾನಿಗಳ ಅಪಾರ ಬೆಂಬಲದ ಹೊರತಾಗಿಯೂ ಅಕ್ಸೆಲ್ಸೆನ್‌ಗೆ ಮೇಲುಗೈ ಸಾಧಿಸಲಾಗಲಿಲ್ಲ. ಪ್ರಣಯ್‌ ಈ ಪಂದ್ಯ ವನ್ನು 68 ನಿಮಿಷಗಳ ಹೋರಾಟದ ಬಳಿಕ 13-21, 21-15, 21-16 ಅಂತರದಿಂದ ಗೆದ್ದರು.

ಕೇರಳದ 31 ವರ್ಷದ ಶಟ್ಲರ್‌ ಎಚ್‌.ಎಸ್‌. ಪ್ರಣಯ್‌ ಪ್ರಸಕ್ತ ಋತುವಿನಲ್ಲಿ ಮಲೇಷ್ಯಾ ಮಾಸ್ಟರ್ ಸೂಪರ್‌-500 ಚಾಂಪಿಯನ್‌ ಆಗಿ ಮೂಡಿಬಂದಿದ್ದರು. ಆಸ್ಟ್ರೇಲಿಯನ್‌ ಓಪನ್‌-500 ಫೈನಲ್‌ ಕೂಡ ಪ್ರವೇಶಿಸಿದ್ದರು. ಈಗ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಸಾಧನೆ.

ಭಾರತದ ಈವರೆಗಿನ 13 ಪದಕ ಗಳಲ್ಲಿ ಅತೀ ಹೆಚ್ಚು 5 ಪದಕ ಗೆದ್ದ ಸಾಧನೆ ಪಿ.ವಿ. ಸಿಂಧು ಅವರದು. ಇದರಲ್ಲಿ ಒಂದು ಚಿನ್ನದ ಪದಕವೂ ಸೇರಿದೆ. ಜತೆಗೆ 2 ಬೆಳ್ಳಿ, 2 ಕಂಚು ಕೂಡ ಒಲಿದಿದೆ. ಸೈನಾ ನೆಹ್ವಾಲ್‌ ಎರಡು ಪದಕ (ಬೆಳ್ಳಿ, ಕಂಚು), ಕೆ. ಶ್ರೀಕಾಂತ್‌ (ಬೆಳ್ಳಿ), ಲಕ್ಷ್ಯ ಸೇನ್‌ (ಕಂಚು), ಬಿ. ಸಾಯಿ ಪ್ರಣೀತ್‌ (ಕಂಚು) ಮತ್ತು ಪ್ರಕಾಶ್‌ ಪಡುಕೋಣೆ (ಕಂಚು) ತಲಾ ಒಂದು ಪದಕ ಜಯಿಸಿದ್ದಾರೆ. ಡಬಲ್ಸ್‌ನಲ್ಲಿ ಜ್ವಾಲಾ ಗುಟ್ಟಾ-ಅಶ್ವಿ‌ನಿ ಪೊನ್ನಪ್ಪ ಮತ್ತು ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಜೋಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.