ಶಿವಭಕ್ತ ಕಣ್ಣಪ್ಪನ ಕಥೆಯಲ್ಲಿ ‘ವಿಷ್ಣುಮಂಚು’
Team Udayavani, Aug 27, 2023, 6:15 PM IST
ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಥೆಯುಳ್ಳ ಸಿನಿಮಾದಲ್ಲಿ ವಿಷ್ಣುಮಂಚು ನಟಿಸುತ್ತಿದ್ದು, ಈ ಚಿತ್ರಕ್ಕೆ ಇತ್ತೀಚೆಗೆ ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್ಟೈನ್ಮೆಂಟ್ ಬ್ಯಾನರ್ನಡಿ ಈ ಚಿತ್ರವನ್ನು ನಟ ಡಾ. ಮೋಹನ್ ಬಾಬು ನಿರ್ಮಿಸುತ್ತಿದ್ದಾರೆ.
ಈ ಚಿತ್ರಕ್ಕೆ ಲೇಖಕರಾದ ಪರುಚೂರಿ ಗೋಪಾಲಕೃಷ್ಣ, ತೋಟ ಪ್ರಸಾದ್, ತೋಟಪಲ್ಲಿ ಸಾಯಿನಾಥ್ ಮತ್ತು ಬುರ್ರಾ ಸಾಯಿ ಮಾಧವ್ ಚಿತ್ರಕಥೆ ಮತ್ತು ಸಂಭಾ ಷಣೆಯನ್ನು ರಚಿಸಿದ್ದು, ಮಣಿಶರ್ಮಾ ಮತ್ತು ಸ್ಟೀಫನ್ ದೇವಸ್ಸೆ ಸಂಗೀತ ಹಾಗೂ ಶೆಲ್ಡನ್ ಶಾ ಅವರ ಛಾಯಾಗ್ರಹಣವಿದೆ. ಮುಖೇಶ್ ಕುಮಾರ್ ಸಿಂಗ್ ಚಿತ್ರಕ್ಕೆ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.