![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 27, 2023, 9:47 PM IST
ಬೆಂಗಳೂರು: ನನಗೀಗ 91 ವರ್ಷ. ನಾಡಿನ ಜ್ವಲಂತ ಸಮಸ್ಯೆಗಳನ್ನು ನೋಡಿದಾಗ ನನ್ನ ಮನಸಿಗೆ ನೋವಾಗುತ್ತದೆ. ಸೋಮವಾರ ನಾಡಿನ ಜ್ವಲಂತ ಸಮಸ್ಯೆಗಳನ್ನ ಬಿಚ್ಚುಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್. .ಡಿ.ದೇವೇಗೌಡ ಭಾನುವಾರ ಭಾವುಕರಾಗಿದ್ದಾರೆ.
ಕನ್ನಡಿಗರ ಕನ್ನಡ ಕೂಟ,ದುಬಾಯಿ,ಯುಎಇ ಭಾನುವಾರ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುವೆ ವೇಳೆ ಕೆಲ ಕ್ಷಣ ಭಾವುಕರಾದರು.
ನನಗೆ ಈ ಇಳಿಯ ವಯಸ್ಸಿನಲ್ಲಿ ನಾಡಿನ ಸಮಸ್ಯೆಯ ಬಗ್ಗೆ ಅರಿವಿದೆ. ರಾಜ್ಯದಲ್ಲಿ ಏನೇನು ಸಮಸ್ಯೆಗಳು ಇವೆ ಎಂಬುದು ಗೊತ್ತಿದೆ. ಸೋಮವಾರ ಬೆಳಗ್ಗೆ ಅವುಗಳ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ತೆರೆದಿದುಡುತ್ತೇನೆ ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.