Daily Horoscope: ಆರೋಗ್ಯದ ಕಡೆಗೆ ಗಮನವಿರಲಿ, ಕಾರ್ಯ ಮುಗಿಸಲು ಆತುರ ಬೇಡ


Team Udayavani, Aug 28, 2023, 7:19 AM IST

1-monday

ಮೇಷ: ಗುರು ದೇವತಾನುಗ್ರಹದಿಂದ ಕಾರ್ಯ ಸಿದ್ಧಿ. ಹಿರಿಯರ ಆರೋಗ್ಯ ಉತ್ತಮ. ಪಾಲುದಾರಿಕೆ ವ್ಯವಹಾರ ಸುಗಮ. ದೂರದ ಬಂಧುಗಳ ಆಗಮನ. ವಿದ್ಯಾರ್ಥಿಗಳು ಏಕಾಗ್ರತೆಗೆ ಪ್ರಯತ್ನಿಸಲು ಸಕಾಲ. ಪತಿ ಪತ್ನಿಯರಲ್ಲಿ ಸಹಮತ.

ವೃಷಭ: ಉದ್ಯೋಗ, ವ್ಯವಹಾರಗಳಲ್ಲಿ ನಿಧಾನ, ಆದರೆ ಸ್ಥಿರವಾದ ಪ್ರಗತಿ. ಮಿತ್ರರೊಡನೆ ಮನಸ್ತಾಪಕ್ಕೆ ಎಡೆಗೊಡದಿರಿ. ವೃತ್ತಿಸಂಬಂಧ ಸಣ್ಣ ಪ್ರವಾಸ ಸಂಭವ. ಮನೆಯಲ್ಲಿ ಅನುಕೂಲದ ವಾತಾವರಣ. ಮಕ್ಕಳ ವ್ಯಾಸಂಗದಲ್ಲಿ ಪ್ರಗತಿ.

ಮಿಥುನ: ಆರೋಗ್ಯದ ಕಡೆಗೆ ಗಮನವಿರಲಿ. ಕಾರ್ಯ ಮುಗಿಸಲು ಆತುರ ಬೇಡ. ಕಿರಿಯರ ಭವಿಷ್ಯ ಚಿಂತನೆ. ಸಣ್ಣ ಉದ್ಯಮಿಗಳಿಗೆ ಪೂರಕ ವಾತಾವರಣ. ಅವಿವಾಹಿತರಿಗೆ ವಿವಾಹ ಯೋಗ ಸನ್ನಿಹಿತ. ವಿದ್ಯಾರ್ಥಿಗಳಿಗೆ ಪ್ರಯತ್ನಪಟ್ಟರೆ ಯಶಸ್ಸು.

ಕರ್ಕ: ವೃತ್ತಿಪರ ಕಲಾವಿದರಿಗೆ ಸಿಹಿ ಸುದ್ದಿ. ಉದ್ಯೋಗ, ವ್ಯವಹಾರ ರಂಗದಲ್ಲಿ ಹೊಸ ಸಾಧ್ಯತೆ. ಹಿರಿಯರ ಆರೋಗ್ಯ ಸುಧಾರಣೆ. ಗೃಹಿಣಿಯರಿಗೆ ಮನೋಲ್ಲಾಸ. ಮಕ್ಕಳ ಏಕಾಗ್ರತೆ ವೃದ್ಧಿಗೆ ಪ್ರಯತ್ನ ಅಗತ್ಯ. ದೇವತಾರಾಧನೆಯಿಂದ ಯಶಸ್ಸು.

ಸಿಂಹ: ವ್ಯವಹಾರ ಕ್ಷೇತ್ರದಲ್ಲಿ ಪ್ರಗತಿ. ನಿರಂತರ ಶ್ರಮದಿಂದ ಆಯಾಸ. ಕೃಷಿ ಕ್ಷೇತ್ರದಲ್ಲಿ ಆಸಕ್ತರಿಗೆ ಶುಭ ಸಮಾಚಾರ. ಗೃಹಿಣಿಯರ ಆರೋಗ್ಯ ಗಮನಿಸಿ. ಅಧ್ಯಾಪನ ವೃತ್ತಿಯವರಿಗೆ ಶ್ರಮ. ದೇವತಾ ಕಾರ್ಯದಿಂದ ಯಶಸ್ಸು.

ಕನ್ಯಾ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸ್ಥಿರ ವಾತಾವರಣ. ವಿಳಂಬಿತ ಕಾರ್ಯ ಪೂರ್ಣಗೊಳ್ಳುವ ಸಮಯ. ಧಾನ್ಯ ವ್ಯಾಪಾರಿಗಳಿಗೆ ಶುಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಲವಲವಿಕೆ. ಕುಟುಂಬದಲ್ಲಿ ಸಂತಸದ ವಾತಾವರಣ.

ತುಲಾ: ಬಹುದಿನ ಅಪೇಕ್ಷೆಯೊಂದು ಕೈಗೂಡಿದ ಆನಂದ. ತೃಪ್ತಿಯಿಂದ ಕಾಲುಚಾಚಿ ಕೂರುವ ಸಮಯ ಅಲ್ಲ. ದಂಪತಿಗಳ ನಡುವೆ ಹೊಂದಾಣಿಕೆ. ಅಧಿಕಾರಿ ವರ್ಗಕ್ಕೆ ಹೆಚ್ಚು ಹೊಣೆಗಾರಿಕೆ. ಮಕ್ಕಳಿಂದ ಸಂತಸ. ಜಲಚರ ವಸ್ತುಗಳಿಂದ ಲಾಭ.

ವೃಶ್ಚಿಕ: ಅನ್ಯಾಯಕ್ಕೆ ಪ್ರತಿ ಅನ್ಯಾಯ ಬೇಡ. ತಾಳ್ಮೆಯಿಂದ ಹಿರಿಯರ ಒಲವು, ಒಳ್ಳೆಯ ಕೆಲಸಕ್ಕೆ ಪ್ರೋತ್ಸಾಹ ಲಭ್ಯ.ದಕ್ಷಿಣ ದಿಕ್ಕಿನಲ್ಲಿ ಪಯಣ ಸಂಭವ.ಹಿರಿಯರ ಆರೋಗ್ಯ ಉತ್ತಮ. ನೆರೆಯವರ ಸಹಕಾರ.

ಧನು: ಅನಿರೀಕ್ಷಿತ ಧನಾಗಮ. ದಾಂಪತ್ಯ ಜೀವನದಲ್ಲಿ ತೃಪ್ತಿ. ಹಿರಿಯರ ಅಪೇಕ್ಷೆ ಅರಿತು ನಡೆಯುವುದರಿಂದ ಶ್ರೇಯಸ್ಸು. ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭಿಸುವ ಸಾಧ್ಯತೆ. ಮಕ್ಕಳಿಗೆ ಸಂತಸ. ಶೈಕ್ಷಣಿಕ ಸಮಯ ಉತ್ತಮ.

ಮಕರ: ನೂತನ ವಸ್ತು ಖರೀದಿ ಯೋಜನೆ. ಹೊಸ ಅವಕಾಶಗಳ ಶೋಧನೆ. ಸಹೋದ್ಯೋಗಿಗಳಿಂದ ಸಹಕಾರ. ಸಾಂಸಾರಿಕ ಬಿಕ್ಕಟ್ಟು ದೂರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಸ್ಥಿರ. ವ್ಯವಹಾರದಲ್ಲಿ ಒಳ್ಳೆಯ ಲಾಭ.

ಕುಂಭ: ಸಂಚಿತ ಧನ ಸದ್ವಿನಿಯೋಗ. ಸಮಾಜದಲ್ಲಿ ಗೌರವ ವೃದ್ಧಿ. ವೃತ್ತಿಪರರಿಗೆ ಶ್ಲಾಘನೆ. ವೈದ್ಯರ ಭೇಟಿ ಸಂಭವ. ಮಾನಸಿಕ ದುಗುಡ ದೂರ.ಮನೆಮಂದಿಗೆ ಹರ್ಷ ಹಿರಿಯರ ಆರೋಗ್ಯ ಉತ್ತಮ. ಸಮಾಜದಲ್ಲಿ ಗೌರವಾಧಾರಗಳಿಂದ ಮನ್ನಣೆ.

ಮೀನ: ಉದ್ಯೋಗ, ವ್ಯವಹಾರದಲ್ಲಿ ತೃಪ್ತಿ.ಹಣಕಾಸು ವ್ಯವಹಾರ ಸ್ಥಿರ .ಹಳೆಯ ಗೆಳೆಯರ ಭೇಟಿ.ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಮಕ್ಕಳ, ಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.