![Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್ ಕ್ಯಾಲೆಂಡರ್, ವೆಬ್ಸೈಟ್ ಬಿಡುಗಡೆ](https://www.udayavani.com/wp-content/uploads/2024/07/web-415x232.jpg)
Dandeli: ಹೃದಯಾಘಾತದಿಂದ ಯುವಕ ಮೃತ್ಯು
Team Udayavani, Aug 28, 2023, 2:44 PM IST
![Dandeli: ಹೃದಯಾಘಾತದಿಂದ ಯುವಕ ಮೃತ್ಯು](https://www.udayavani.com/wp-content/uploads/2023/08/dandeli-1-620x398.jpg)
ದಾಂಡೇಲಿ : ನಗರದ ಗಾಂಧಿನಗರ, ಆಶ್ರಯ ಕಾಲೋನಿ ನಿವಾಸಿ ಹಾಗೂ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಮಿಕ ಅಸ್ಲಾಂ ಖಾಸೀಂ ಸಾಬ್ ಶೇಖ ಎಂಬಾತನು ಹೃದಯಾಘಾತಕ್ಕೊಳಗಾಗಿ ಇಂದು ಮೃತಪಟ್ಟಿದ್ದಾನೆ. ಮೃತನಿಗೆ 23 ವರ್ಷ ವಯಸ್ಸಾಗಿತ್ತು.
8 ವರ್ಷವಿರುವಾಗಲೆ ತಂದೆ, ತಾಯಿಯನ್ನು ಕಳೆದುಕೊಂಡಿದ್ದ ಈತ ತನ್ನ ಮಾವ ದಾದಾಪೀರ್ ನದೀಮುಲ್ಲಾ ಅವರ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿರುವ ಮನೆಯಲ್ಲಿ ವಾಸವಿದ್ದನು. ಜೆ.ಸಿ.ಬಿ ಆಪರೇಟರ್ ವೃತ್ತಿಯನ್ನು ನಿರ್ವಹಿಸುತ್ತಿದ್ದ ಈತ ಇಂದು ಬೆಳಿಗ್ಗೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಸಮಯದಲ್ಲಿ ಮನೆಯಲ್ಲಿಯೇ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಆತನನ್ನು ಕರೆತರಲಾಗಿದೆ. ಅಷ್ಟೊತ್ತಿಗಾಗುವಲೆ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಮೃತ ಯುವಕನು ಮಾವ, ಅತ್ತೆ, ಓರ್ವ ಸಹದೋರಿ, ಓರ್ವ ಸಹೋದರ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾನೆ.
ಇದನ್ನೂ ಓದಿ: Vaishnavi Gowda: ಸಿನಿಮಾ-ಸೀರಿಯಲ್ ಎಂಬ ಭೇದ-ಭಾವ ನನಗಿಲ್ಲ…: ‘ಸೀತಾರಾಮ’ ನಟಿಯ ಮಾತು
ಟಾಪ್ ನ್ಯೂಸ್
![Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್ ಕ್ಯಾಲೆಂಡರ್, ವೆಬ್ಸೈಟ್ ಬಿಡುಗಡೆ](https://www.udayavani.com/wp-content/uploads/2024/07/web-415x232.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![R.Ashok](https://www.udayavani.com/wp-content/uploads/2024/07/R.Ashok_-150x90.jpg)
Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್
![Sanganna-Kardi](https://www.udayavani.com/wp-content/uploads/2024/07/Sanganna-Kardi-150x90.jpg)
BJPಯಲ್ಲಿ ಆರೆಸ್ಸೆಸ್ ಮಾತು ನಡೆಯಲ್ಲ: ಸಂಗಣ್ಣ ಕರಡಿ
![renukaacharya](https://www.udayavani.com/wp-content/uploads/2024/07/renukaacharya-150x100.jpg)
Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.