Urea ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ; ಆರೋಪಿಗೆ ನ್ಯಾಯಾಂಗ ಬಂಧನ


Team Udayavani, Aug 28, 2023, 7:35 PM IST

Urea ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ; ಆರೋಪಿಗೆ ನ್ಯಾಯಾಂಗ ಬಂಧನ

ಪಿರಿಯಾಪಟ್ಟಣ: ಖಚಿತ ಮಾಹಿತಿ ಮೇರೆಗೆ ತಾಲೂಕಿನ ಪಂಚವಳ್ಳಿ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ರಸಗೊಬ್ಬರವನ್ನು ತಾಲೂಕು ಆಡಳಿತ, ಕೃಷಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಸೋಮವಾರ ನಡೆದಿದೆ.

ತಾಲೂಕಿನ ಪಂಚವಳ್ಳಿ ಗ್ರಾಮದ ಸರ್ವೆ ನಂ 10 ರ ಜಮೀನಿನ ಬಾಡಿಗೆ ಸೆಡ್ ನಲ್ಲಿ ಇಂಡಸ್ರೀಯಲ್ ಯೂಸ್ ಎಂಬ ನಾಮಾಂಕಿತ ಹೊಂದಿದ ಸುಮಾರು 330 ಬ್ಯಾಗ್ ಯೂರಿಯಾ ರಸಗೊಬ್ಬರ ಹಾಗೂ 2250 ಚೀಲಗಳನ್ನು ವಿವಿಧ ಉದ್ದೇಶಗಳಿಗೆ ಮಾರಾಟ ಮಾಡಲು ಶೇಖರಿಸಿಟ್ಟಿದ್ದ ಕೇರಳ ಮೂಲದ ಲಾರಿ ಡ್ರೈವರ್ ಮೋಹೀನ್ ಅಬೂಕರ್ ಎಂಬಾತ ಸಿಕ್ಕಿಬಿದ್ದಿದ್ದು ಇದರ ಮಾಲೀಕ ಪೆರಂಬಾಡಿ ಹಂಸ ತಲೆ ಮರೆಸಿಕೊಂಡಿದ್ದು ಡ್ರೈವರ್ ಮೋಹಿನ್ ಅಬುಕರ್ ನನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ.

ದಾಸ್ತಾನು, ದಾಖಲೆ ಪರಿಶೀಲನೆ:
ಖಚಿತ ದೂರನ್ನು ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು, ಜಮೀನಿಗೆ ಧಾವಿಸಿ ದಾಸ್ತಾನು ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಯೂರಿಯಾ ರಸಗೊಬ್ಬರವನ್ನು ವಿವಿಧ ಉದ್ದೇಶಗಳಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಇಂಡಸ್ರೀಯಲ್ ಯೂಸ್ ಕಂಪನಿಯ ಯೂರಿಯವನ್ನು ಸಂಗ್ರಹಿಸಿ, ನೊಂದಣಿಯಾಗಿರದ ಕಂಪನಿ ಹೆಸರಿನಲ್ಲಿ ಮಾರಾಟ ಮಾಡಲು ಕಂಪನಿಗಳ ಹೆಸರನ್ನು ಅದಲು ಬದಲು ಮಾಡಿ ಮಾರಾಟ ಮಾಡಲು ತೀರ್ಮಾನಿಸಿದ್ದರು.

ಈ ವಿಷಯ ತಿಳಿದ ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಡಾ.ವೈ.ಪ್ರಸಾದ್, ಹಾಗೂ ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ಕುಮಾರ್ ಹಾಗೂ ಕೃಷಿ ಅಧಿಕಾರಿ ಮಹೇಶ್, ಹೀತೇಶ್ ನೇತೃತ್ವದಲ್ಲಿ ದಾಳಿ ನಡೆಸಿ, ಕೆವಲ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಚ್ಚಿನ ಬೆಲೆಗೆ ಮಾರಾಟ: ಆರೋಪಿಗಳು ಚೀಲಗಳನ್ನು ಮೈಸೂರು ಕಂಪನಿಯ ವಿಳಾಸ ನೀಡಿ ಕೇರಳದಲ್ಲಿ ಪ್ರಿಂಟ್ ಮಾಡಿಸಿ, ಯೂರಿಯಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ರೈತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಈ ಜಾಗವನ್ನು ಬಾಡಿಗೆ ಪಡೆದು ಕಂಪನಿ ಚೀಲಗಳನ್ನು ಬದಲಿಸಿ, ಬೇರೆಬೇರೆ ಕಂಪನಿ ಹೆಸರಿನಲ್ಲಿ ಮಾರಾಟ ಮಾಡಲು ತೀರ್ಮಾನಿಸಿದ್ದಾಗಿ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿವರಣೆಗಾಗಿ ಆರೋಪಿನ್ನು ಪೊಲೀಸ್ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಈ ಯೂರಿಯಾ ರಸಗೊಬ್ಬರವನ್ನು ಪಟ್ಟಣದ ಎಪಿಎಂಸಿ ಗೋಡೌ ನ್‌ಗೆ ಸಾಗಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.