BMTC ಡಿಪೋಗೆ ರಜಿನಿ ಭೇಟಿ: ʼಕಂಡೆಕ್ಟರ್‌ ದಿನʼಗಳನ್ನು ಮೆಲುಕು ಹಾಕಿದ ಸೂಪರ್‌ ಸ್ಟಾರ್


Team Udayavani, Aug 29, 2023, 1:41 PM IST

TDY-5

ಬೆಂಗಳೂರು:  ಸೂಪರ್‌ ಸ್ಟಾರ್‌ ರಜಿನಿಕಾಂತ್‌ ʼಜೈಲರ್‌ʼ ಸಿನಿಮಾ ಹಿಟ್‌ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್‌ ನಲ್ಲಿ ಇನ್ನು ಕೂಡ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್‌ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್‌ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್‌ ಕಂಡೆಕ್ಟರ್‌ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್‌ ಸ್ಟಾರ್‌ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.

ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್‌ ಇದ್ದಾರೆ. ಈ ನಡುವೆ ಮಂಗಳವಾರ(ಆ.29 ರಂದು) ರಜಿನಿಕಾಂತ್‌ ಕಂಡೆಕ್ಟರ್‌ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್‌ ಭೇಟಿ ನೀಡಿದ್ದಾರೆ.

ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್‌ ಖುಷ್‌ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Aamir Khan: 2 ವರ್ಷದ ಬಳಿಕ ಮತ್ತೆ ಬಣ್ಣದ ಲೋಕಕ್ಕೆ ಆಮಿರ್‌ ಖಾನ್‌; ಯಾವ ಸಿನಿಮಾ?

ಇದಾದ ಬಳಿಕ ರಜಿನಿಕಾಂತ್‌ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.

ಬಸ್‌ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್‌ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್‌ ಸ್ಟಾರ್‌ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.