Mangaluru ಪ್ರಜ್ಞೆ ತಪ್ಪಿ ಬಿದ್ದಿದ್ದ ಅಪರಿಚಿತ ವ್ಯಕ್ತಿ ಸಾವು
Team Udayavani, Aug 29, 2023, 11:06 PM IST
ಮಂಗಳೂರು: ನಗರದ ರೈಲು ನಿಲ್ದಾಣ ಬಳಿ ಆ. 27ರಂದು ಪ್ರಜ್ಞೆ ತಪ್ಪಿ ಬಿದ್ದಿದ್ದ ಸುಮಾರು 30-35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ದಪ್ಪ ಮೂಗು ಹೊಂದಿದ್ದು ತಲೆಯಲ್ಲಿ ಸುಮಾರು ಒಂದೂವರೆ ಇಂಚು ಉದ್ದದ ಕಪ್ಪು ಕೂದಲು ಇದೆ. ಎದೆಯ ಮಧ್ಯಭಾಗದಲ್ಲಿ ಹಿಂದಿ ಭಾಷೆಯಲ್ಲಿ ಜೈ ಶ್ರೀರಾಮ್ ಹಾಗೂ ಎಡಗೈಯಲ್ಲಿ ರಾಮ್ ಎಸ್. ಎಂದು ಬರೆಯಲಾಗಿದೆ.
ವಾರಸುದಾರರು ಇದ್ದರೆ ಮಂಗಳೂರು ರೈಲ್ವೇ ಪೊಲೀಸರನ್ನು (0824-2220559) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.