Politics: “ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ”: ಮುಖ್ಯಮಂತ್ರಿ ಸಿದ್ದರಾಮಯ್ಯ


Team Udayavani, Aug 29, 2023, 11:16 PM IST

siddaramayya IMP

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಅನಂತರ ಕೊಟ್ಟ ಭರವಸೆಯಂತೆ ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ನಮ್ಮ ಸರಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಶ್ರೀ ಚಾಮುಂಡೇಶ್ವರೀ ದೇಗುಲದಲ್ಲಿ ದೇವಿಯ ದರ್ಶನ ಪಡೆದ ಅನಂತರ ಸುದ್ದಿಗಾರರ ಜತೆ ಮಾತನಾಡಿ, ವಿಪಕ್ಷಗಳು ಹಾಗೂ ದೇಶದ ಪ್ರಧಾನಮಂತ್ರಿಗಳೇ ಗ್ಯಾರಂಟಿ ಅನುಷ್ಠಾನವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಆದರೆ ನಾವು ಯಶಸ್ವಿಯಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಲ್ಲದೇ, ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತೇವೆ ಎಂದರು.

ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಚುನಾವಣೆ ಹಿಂದಿನ ದಿನ ಮೇ 9ರಂದು ನಾನು ಮತ್ತು ಡಿ.ಕೆ. ಶಿವಕುಮಾರ್‌ ಅವರು ಗ್ಯಾರಂಟಿ ಕಾರ್ಡುಗಳನ್ನು ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪೂಜೆ ಮಾಡಿ ವಿತರಿಸಿ¨ªೆವು. ಬುಧವಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯುತ್ತಿದೆ. ಗೃಹಲಕ್ಷ್ಮಿಯ ರೀತಿ ದೇಶದಲ್ಲಿಯೇ ಒಂದೇ ಯೋಜನೆಗೆ ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಬೇರೆ ಯಾವ ಯೋಜನೆಯೂ ಇಲ್ಲ ಎಂದರು.

 ನುಡಿದಂತೆ ನಡೆದಿರುವುದು ಸರಕಾರದ ಸಾಧನೆ: ಡಿಕೆಶಿ

ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರಕಾರ ನಡೆದಿದೆ. ನುಡಿದಂತೆ ನಡೆದಿರುವುದು ನಮ್ಮ ಸರಕಾರದ ಸಾಧನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರೀ ದೇವಿಗೆ ಮಂಗಳವಾರ ಪೂಜೆ ಸಲ್ಲಿಸಿದ ಅನಂತರ ಸುದ್ದಿಗಾರರ ಜತೆ ಮಾತನಾಡಿ, ಈ ನಾಡಿನ ಅಧಿದೇವತೆ ಚಾಮುಂಡೇಶ್ವರೀ ದೇವಿಯ ಸನ್ನಿಧಾನದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಇಟ್ಟು ಪೂಜೆ ಸಲ್ಲಿಸಿ¨ªೆವು. ರಾಜ್ಯದಲ್ಲಿ 1.10 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ  ಯೋಜನೆ ತಲುಪಲಿದೆ ಎಂದರು.

 

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.