Education: ವಿ.ವಿ.ಗಳಿಗೆ ಏಕರೂಪದ ವೇಳಾಪಟ್ಟಿ:ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಘೋಷಣೆ
Team Udayavani, Aug 30, 2023, 12:28 AM IST
ಬೆಂಗಳೂರು: ರಾಜ್ಯ ಸರಕಾರಿ ವಿಶ್ವವಿದ್ಯಾ ನಿಲಯಗಳಲ್ಲಿ ಏಕರೂಪ ಪರೀಕ್ಷೆ ವೇಳಾಪಟ್ಟಿ, ಪರೀಕ್ಷೆ ಶುಲ್ಕ, ಅಂತರ್ ವಿಶ್ವ ವಿದ್ಯಾ ನಿಲಯದಲ್ಲಿ ವ್ಯಾಸಂಗಕ್ಕೆ ಬರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವ ಬಗ್ಗೆ ಕೆಲವೇ ದಿನ ಗಳಲ್ಲಿ ಏಕರೂಪ ನೀತಿ ಜಾರಿಗೆ ತರುವು ದಾಗಿ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ಪ್ರಕಟಿಸಿದ್ದಾರೆ. ಮಂಗಳ ವಾರ ಉನ್ನತ ಶಿಕ್ಷಣ ಪರಿಷತ್ನಲ್ಲಿ ನಡೆದ ಕುಲಸಚಿವರ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರು ಈ ಮಾಹಿತಿ ನೀಡಿದ್ದಾರೆ.
ವಿ.ವಿ.ಗಳಲ್ಲಿ ಕಾರ್ಯಕ್ರಮಗಳಿಗೆ ಅತಿಥಿ ಗಳನ್ನು ಆಹ್ವಾನಿಸುವಾಗ ಅನ ವಶ್ಯಕ ಗೊಂದಲಕ್ಕೆ ಅವಕಾಶ ಮಾಡಿ ಕೊಡ ಬಾರದು. ಒಂದು ವೇಳೆ ವಿವಾದಾತ್ಮಕ ಅತಿಥಿಗಳನ್ನು ಕರೆಸಿ ಅನವಶ್ಯಕ ಗೊಂದಲಕ್ಕೆ ಎಡೆ ಮಾಡಿ ಕೊಟ್ಟರೆ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು. ಸಂವಿ ಧಾನದ ಚೌಕಟ್ಟಿನಲ್ಲಿ ನಾವು ವಿಶ್ವ ವಿದ್ಯಾ ನಿಲಯಗಳನ್ನು ಕಟ್ಟಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ವಿ.ವಿ.ಗಳು, ಕಾಲೇಜುಗಳು ಖಾಸಗಿ ವಿ.ವಿ.ಗಳ ಜತೆಗೆ ಪೈಪೋಟಿ ನಡೆಸ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವೃತ್ತಿ ಬದುಕಿಗೆ ಆಸರೆ ಯಾಗುವ ಕೋರ್ಸ್ಗಳನ್ನು ಆರಂಭಿ ಸುವ ದೂರದೃಷ್ಟಿಯಿಂದ ಕಾರ್ಯ ನಿರ್ವಹಿಸುವಂತೆ ಕುಲ ಸಚಿವರಿಗೆ ಸೂಚಿಸಿದರು.
ಹೊಸ ವಿ.ವಿ.ಗಳ ಜತೆಗೆ ಹಳೇ ವಿ.ವಿ.ಗಳ ಬಗ್ಗೆಯೂ ಗಮನ ಹರಿಸಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.