Guarantee Schemes: ಬಿಜೆಪಿ ಆರೋಪಗಳನ್ನು ಸುಳ್ಳು ಎಂದು ಸಾಬೀತುಪಡಿಸಿವೆ: ಸಿದ್ದರಾಮಯ್ಯ


Team Udayavani, Aug 30, 2023, 3:10 PM IST

congress-a

ಮೈಸೂರು: ವಿರೋಧಪಕ್ಷದ ಎಲ್ಲಾ ಆರೋಪಗಳನ್ನೂ ನಮ್ಮ ಗ್ಯಾರಂಟಿ ಯೋಜನೆಗಳು ಸುಳ್ಳು ಎಂದು ಸಾಬೀತು ಮಾಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪಗಳನ್ನು ಮಾಡಿದರು. ಸುಳ್ಳುಗಳ ಸುರಿಮಳೆ ಸುರಿಸಿದರು. ಸ್ವತಃ ಪ್ರಧಾನಿ ಮೋದಿಯವರೇ ರಾಜ್ಯ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದರು. ಆದರೆ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಪ್ರತಿದಿನ ಕೋಟಿಗೂ ಅಧಿಕ ಮಂದಿ ಪ್ರತಿ ದಿನ, ಪ್ರತಿ ತಿಂಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮಾತುಗಳು ಸುಳ್ಳಾಗಿವೆ ಎಂದು ವಿವರಿಸಿದರು.

ನೂರು ದಿನಗಳ ಸಾಧನೆಯ ಪುಸ್ತಕ ಹೊರಗೆ ತಂದಿದ್ದೇವೆ. ಈ ಪುಸ್ತಕವನ್ನು ಮತ್ತು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳನ್ನು ಪಟ್ಟಿ ಮಾಡಿ ನೋಡಿ. ನಿಮಗೂ “ನುಡಿದಂತೆ ನಡೆದ ನಮ್ಮ ಸರ್ಕಾರದ ಬಗ್ಗೆ ಹೆಮ್ಮೆ ಬರುತ್ತದೆ ಎಂದರು.

ಭಾರತದ ರಾಜಕೀಯ ಇತಿಹಾಸದಲ್ಲೇ ಒಂದೇ ಯೋಜನೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಜನೋಪಯೋಗಿ ಕಾರ್ಯಕ್ರಮ ಜಾರಿ ಆಗಿಲ್ಲ. ಶಕ್ತಿಯೋಜನೆಯಿಂದ 48.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ ಅವರಿಗೆಲ್ಲಾ ಸಾವಿರಾರು ರೂಪಾಯಿ ಬಸ್ ಚಾರ್ಜ್ ಉಳಿತಾಯವಾಗಿದೆ.ಅನ್ನಭಾಗ್ಯಕ್ಕೆ ಅಕ್ಕಿ ಕೊಡಲು, ಕನ್ನಡ ನಾಡಿದ ಬಡವರು, ಮಧ್ಯಮ ವರ್ಗದವರು ಊಟ ಮಾಡಲು ಅಕ್ಕಿ ಕೊಡದೆ ಕೇಂದ್ರ ಸರ್ಕಾರ ನಮಗೆ ವಂಚಿಸಿತು. ನಾವು ಅಕ್ಕಿಯ ಬದಲಿಗೆ ಹಣ ಕೊಟ್ಟೆವು ಎಂದು ಹೇಳಿದರು.

ಪ್ರತೀ ದಿನ, ಪ್ರತೀ ತಿಂಗಳು ಕೋಟಿಗೂ ಅಧಿಕ ಕುಟುಂಬಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆದುಕೊಳ್ಳುತ್ತಿವೆ.ಪ್ರಧಾನ ಮಂತ್ರಿ ಮೋದಿಯವರೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳ ಜಾರಿಯಿಂದ ಬಡವ ಮಧ್ಯಮ ವರ್ಗದವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ದಿವಾಳಿಯಾಗಲಿಲ್ಲ. ದಿವಾಳಿಯಾಗುತ್ತದೆ ಎನ್ನುವ ನಿಮ್ಮ ಮಾತು ಪರಮ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದರು.

ಟಾಪ್ ನ್ಯೂಸ್

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.