Nikhil Kumaraswamy: ರಾಜಕೀಯನಾ… ಸಿನಿಮಾನ…?: ಗೊಂದಲಕ್ಕೆ ತೆರೆ ಎಳೆದ ನಿಖಿಲ್

ರಾಜಕಾರಣ ಮತ್ತು ಸಿನಿಮಾ ಬಗ್ಗೆ ಏನೇ ಪ್ರಶ್ನೆಗಳಿದ್ದರೂ ನನ್ನನ್ನೇ ಕೇಳಿ

Team Udayavani, Aug 30, 2023, 3:30 PM IST

Nikhil Kumaraswamy: ರಾಜಕೀಯನಾ… ಸಿನಿಮಾನ…?: ಗೊಂದಲಕ್ಕೆ ತೆರೆ ಎಳೆದ ನಿಖಿಲ್

ರಾಮನಗರ: ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎಂಬ ವಿಚಾರಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವಿಟರ್ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ನಿಖಿಲ್ ‘ಅರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ ಎಂದು ಹೇಳಿದ್ದಾರೆ.

ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ. ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.