![9-Bantwala](https://www.udayavani.com/wp-content/uploads/2024/07/9-Bantwala-415x249.jpg)
Moon: ಚಂದ್ರನಲ್ಲಿ ಗಂಧಕ: ಲಾಭಗಳೇನು?
Team Udayavani, Aug 30, 2023, 11:55 PM IST
![moon](https://www.udayavani.com/wp-content/uploads/2023/08/moon-2-620x372.jpg)
ಹೊಸದಿಲ್ಲಿ: ಚಂದ್ರನ ದಕ್ಷಿಣ ಭಾಗಕ್ಕೆ ಇಳಿದಿರುವ ಚಂದ್ರಯಾನ-3ರ ರೋವರ್ ಮಂಗಳವಾರ ಆ ಪ್ರದೇಶದಲ್ಲಿ ಗಂಧಕ ಇದೆ ಎಂಬ ಅಂಶ ಇರುವ ಬಗ್ಗೆ ಮಾಹಿತಿ ರವಾನೆ ಮಾಡಿತ್ತು. ಇದು ಹಲವು ರೀತಿಯಲ್ಲಿ ಮಹತ್ವಗಳನ್ನು ಪಡೆದುಕೊಂಡಿದೆ.
· ಚಂದ್ರನ ರಚನೆ ಹೇಗೆ ಆಗಿರಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಸಾಧ್ಯ.
· ಅಲ್ಲಿ ಇರಬಹುದು ಎಂದು ನಿರೀಕ್ಷೆ ಮಾಡಲಾಗಿರುವ ಖನಿಜಗಳ ಬಗ್ಗೆ ಹೆಚ್ಚಿನ ಅಧ್ಯಯನ ಸಾಧ್ಯ.
· ಮಂಜುಗಡ್ಡೆಯ ರೀತಿಯಲ್ಲಿ ನೀರು ಇರುವ ಸಾಧ್ಯತೆಯ ಮುನ್ಸೂಚನೆ.
· ಮುಂದಿನ ಹಂತಗಳಲ್ಲಿ ಅಲ್ಲಿಗೆ ಅಧ್ಯಯನಕ್ಕಾಗಿ ಹೋದಾಗ ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ನೆರವು.
ಹೈಡ್ರೋಜನ್ ಬಗ್ಗೆ ಸಂಶೋಧನೆ
ರೋವರ್ ಈಗ ಚಂದ್ರನ ದಕ್ಷಿಣ ಭಾಗದಲ್ಲಿ ಇರಬಹುದಾದ ಹೈಡ್ರೋಜನ್ ಬಗ್ಗೆ ಶೋಧ ನಡೆಸುತ್ತಿದೆ. ಒಂದು ವೇಳೆ ಅದು ಲಭ್ಯವಾದರೆ, ಬಾಹ್ಯಾಕಾಶದ ಲ್ಲಿಯೇ ಇಂಧನ ಉತ್ಪಾದನೆ ಮಾಡಲು ಸಾಧ್ಯವಾಗುವ ಬಗ್ಗೆ ಸಂಶೋಧನೆಗಳು ನಡೆಯಬಹುದು.
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.