Belthangahdy: ತಿಮ್ಮಣಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ
ಕರುವಿನ ಮೇಲೆ ದಾಳಿ, ಬೋನ್ ಅಳವಡಿಸಿದ ಅರಣ್ಯ ಇಲಾಖೆ
Team Udayavani, Aug 31, 2023, 8:02 PM IST
ಬೆಳ್ತಂಗಡಿ: ವೇಣೂರು ಗ್ರಾ.ಪಂ. ವ್ಯಾಪ್ತಿಯ ಕರಿಮಣೇಲು ಗ್ರಾಮದ ಜನ ಚಿರತೆ ಹಾವಳಿಗೆ ಜನ ಬೆದರಿದ್ದಾರೆ.
ಕರಿಮಣೇಲುವಿನ ತಿಮ್ಮಣಬೆಟ್ಟು ಪರಿಸರದ ಭಾಸ್ಕರ ಕೋಟ್ಯಾನ್ ಅವರ ದನದ ಕರುವಿನ ಮೇಲೆ ದಾಳಿ ಮಾಡಿದೆ. ತಿಮ್ಮಣಬೆಟ್ಟು ಶಾಲೆ ಹತ್ತಿರದ ನಿವಾಸಿಯಾಗಿರುವ ಹರೀಶ್ ನಾಯಕ್ ಅವರ ತೋಟದಲ್ಲಿ ಹಾಡಹಗಲೇ ಚಿರತೆ ಹಾಗೂ ಚಿರತೆ ಮರಿಗಳು ಕಂಡು ಬಂದಿದ್ದು, ಪ್ರಾಥಮಿಕ ಶಾಲೆ, ಅಂಗಡಿಕೇಂದ್ರ ಸನಿಹದಲ್ಲೇ ಇರುವುದರಿಂದ ಇಲ್ಲಿನ ಜನ ಭಯಬೀತರಾಗಿದ್ದಾರೆ.
ತುರ್ತು ಸ್ಪಂದಿಸಿದ ವೇಣೂರು ಅರಣ್ಯ ಇಲಾಖೆ ಗ್ರಾಮಸ್ಥರ ಮನವಿಗೆ ವೇಣೂರು ಅರಣ್ಯ ಇಲಾಖೆ ತುರ್ತಾಗಿ ಕ್ರಮಕೈಗೊಂಡಿದೆ. ತಿಮ್ಮಣಬೆಟ್ಟು ಪರಿಸರದಲ್ಲಿ ಚಿರತೆ ಹಿಡಿಯಲು ಬೋನ್ ಅಳವಡಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಭಯ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?
Kalladka: ಹೊಟೇಲ್ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್
ಅಮ್ಮೆಮಾರ್ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್ ಸಿಂಗ್ ಭೇಟಿ
Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ
Sullia ಆಸ್ಪತ್ರೆ ಶೆಡ್ನಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್ ಈಗ ರಸ್ತೆ ಬದಿಗೆ!
MUST WATCH
ಹೊಸ ಸೇರ್ಪಡೆ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ
Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ
T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್ ವಿಜಯ್ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.